ಕನ್ನಡ ಪ್ರೇಮಿ: ಮಹಾಂತೇಶ್ ಯರಗಟ್ಟಿ
ನರಕಕ್ ಇಳ್ಸಿ, ನಾಲ್ಗೆ ಸೀಳ್ಸಿ ಬಾಯ್ ವೊಲಿಸ್ಯಾರೆದ್ರೊವೆ|| ಮೂಗ್ನಲ್ ಕನ್ನಡ ಪದವಾಡ್ತೀನಿ ನನ್ನ ಮನಸನ್ ನೀ ಕಾಣೆ|| ಈ ಮೇಲಿನ ಸಾಲುಗಳನ್ನು ಓದಿದರೆ ತುಂಬಾ ರೋಮಾಂಚನ ಅನಿಸುತ್ತೆ ಅಲ್ವಾ..? ನಮ್ಮ ನಾಡಿನ ಗಡಿ ಜಿಲ್ಲೆಯಾದ ಚಾಮರಾಜನಗರದ, ಗುಂಡ್ಲುಪೇಟೆಯ ಹಿರಿಯ ಸಾಹಿತಿಗಳಾದ ಶ್ರೀ ಜಿ.ಪಿ.ರಾಜರತ್ನಂರವರ ಈ ಸಾಲುಗಳು ನಿಜಕ್ಕೂ ಪ್ರತಿಯೊಬ್ಬ ಕನ್ನಡಿಗನನ್ನು ಬಡಿದ್ದೆಬ್ಬಿಸುತ್ತವೆ. ಅವರ ಅಪ್ಪಟ ಕನ್ನಡಾಭಿಮಾನವನ್ನು ಬಿಂಭಿಸುವ, ಈ ಸಾಲುಗಳಂತೆ ಇದೇ ಗುಂಡ್ಲುಪೇಟೆಯ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ” ದಲ್ಲಿ ಕಂಡಕ್ಟರಾಗಿ ಕೆಸಲನಿರ್ವಹಿಸುತ್ತಿರುವ, ಶ್ರೀ ನಟರಾಜ … Read more