ತಾನೊಂದು ಬಗೆದರೆ: ಮಮತಾ ಕೀಲಾರ್
ರಾಜೇಶನದು ಸುಂದರ ದಾಂಪತ್ಯ.ಮನ ಮೆಚಿದ್ದ ಮಡದಿ ಸ್ವಾತಿ. ಒಳ್ಳೆಯ ಉದ್ಯೋಗದಿಂದಾಗಿ ಕೈತುಂಬಾ ಸಂಬಳ, ಕಾರು ಬಂಗಲೆ ಎಲ್ಲ ಇದ್ದ ಶ್ರೀಮಂತ ಜೀವನ. ಕೊರತೆಯೊಂದೆ ಮದುವೆಯಾಗಿ ಹತ್ತು ವರುಷ ಕಳೆದರೂ ಅವರ ಹೆಸರು ಹೇಳೋ ವಂಶದ ಕುಡಿ ಮೂಡದಿರುವದು. ಸ್ವಾತಿಗಾದರೋ ಮಕ್ಕಳುಎಂದರೆ ಪಂಚಪ್ರಾಣ. ದಿನಾಲೂ ಸಾಯಂಕಾಲ ತಮ್ಮ ಮನೆಯಿದಿರು ಇರುವ ಉದ್ಯಾನದಲ್ಲಿ ಆಡುವ ಮಕ್ಕಳನ್ನು ಕಿಟಕಿಯಿಂದ ಗಂಟೆಗಟ್ಟಲೇ ನೋಡುತ್ತಾ ಮೈಮರೆಯುತ್ತಿದ್ದಳು. ಆದರೂ ರಾಜೇಶನ ಮನಸ್ಸಿಗೆ ಬೇಸರವಾಗಬಾರದೆಂದು ತನ್ನ ನೋವನ್ನು ಅಡಗಿಸಿ ಸತ್ತ ನಗುವಿಗೆ ಜೀವತುಂಬೊ ಪ್ರಯತ್ನ ಮಾಡುತ್ತಿದ್ದಳು. ಮಡದಿಯನ್ನು … Read more