ಗಾಂಧಿಯನ್ನು ಕೊಂದವರ್ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ
ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more