ಅಲ್ಲಿ ಫುಕೋಕಾ-ಇಲ್ಲಿ ಚೇರ್ಕಾಡಿ: ಅಖಿಲೇಶ್ ಚಿಪ್ಪಳಿ ಅಂಕಣ
ಬೀಳು ಭೂಮಿಯ ಭೀಷ್ಮ-ಕರ್ನಾಟಕದ ಹೆಮ್ಮೆಯ ಕೃಷಿ ಋಷಿ – ಚೆರ್ಕಾಡಿ ರಾಮಚಂದ್ರರಾವ್ ಭವ್ಯ ಭಾರತದ ಹೆಮ್ಮೆಯ ಕರ್ನಾಟಕದ ಕರಾವಳಿ ತೀರದಲ್ಲಿ ಬರೀ ಎರಡೂಕಾಲು ಎಕರೆ ಜಾಗದಲ್ಲಿ ಕೃಷಿ ಮಾಡುತ್ತಾ ನೆಮ್ಮದಿಯ ಜೀವನವನ್ನು ಸಾಗಿಸಿದ, ದೇಶಕ್ಕೇ ಮಾದರಿಯಾಗಬಲ್ಲ, ಯಾವುದೇ ಕೃಷಿ-ತೋಟಗಾರಿಕಾ ವಿಶ್ವವಿದ್ಯಾನಿಲಯಗಳು ಮಾಡದ ಸಾಧನೆಯನ್ನು ಮಾಡಿ ಸ್ವಾವಲಂಬಿ ಬದುಕನ್ನು ಬದುಕಿದ ವ್ಯಕ್ತಿ ಆಗಿ ಹೋಗಿದ್ದಾರೆ. ಸರ್ಕಾರದ ಭಿಕ್ಷೆಯಾದ ಸಬ್ಸಿಡಿಯನ್ನು ಧಿಕ್ಕರಿಸಿ, ಲೌಕಿಕ ಜಗತ್ತಿನ ಯಾವ ಆಧುನಿಕ ಉಪಕರಣಗಳನ್ನೂ ಬಳಸದೆ, ವಿದ್ಯುತ್ ಇಲ್ಲದೇ ಕೃಷಿಯಿಲ್ಲ, ರಾಸಾಯನಿಕಗಳಿಲ್ಲದೆ ಕೃಷಿ ಅಸಾಧ್ಯ ಎಂಬ … Read more