ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಮಂದಿ ಮತ್ತು ಇಂಗದ ಹಸಿವು: ಜೈಕುಮಾರ್ ಹೆಚ್.ಎಸ್.
ದೇಶದಲ್ಲಿ ಯಾರ ಹಸಿವು ಇಂಗುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುವ ಮುನ್ನ ನಮ್ಮ ರಾಜ್ಯದ ಬಹುಸಂಖ್ಯಾತ ಜನತೆಯ ಪರಿಸ್ಥಿತಿಯತ್ತ ಕಣ್ಣು ಹಾಯಿಸೋಣ. 18 ವರ್ಷದೊಳಗಿನ ಲಕ್ಷಾಂತರ ಮಕ್ಕಳು ಇಂದಿಗೂ ಶಾಲೆಯಿಂದ ಹೊರಗುಳಿದಿವೆ. ಯೂನಿಸೆಫ್ ಸಂಸ್ಥೆಯ ಪ್ರಕಾರ ಶೇ. 50 ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಲ್ಲದೆ 3 ವರ್ಷದೊಳಗಿನ ಮಕ್ಕಳ ಪೈಕಿ 10ರಲ್ಲಿ 8 ಮಕ್ಕಳು ರಕ್ತಹೀನತೆ ಹೊಂದಿದ್ದರೆ, 5 ವರ್ಷದೊಳಗಿನ ಮಕ್ಕಳ ಪೈಕಿ 10ರಲ್ಲಿ 4 ಮಕ್ಕಳ ಬೆಳವಣಿಗೆ ಸರಿಯಾದ ಆಹಾರ ಪೋಷಣೆಯಿಲ್ಲದೆ ಕುಂಠಿತಗೊಂಡಿದೆ. ನಮ್ಮ ರಾಜ್ಯವೂ … Read more