ಚೌತಿ ಹಬ್ಬ: ವೆಂಕಟೇಶ್ ಪ್ರಸಾದ್
ಕಳೆದ ನಾಲ್ಕು ದಿನಗಳಿಂದ ಮಳೆಯಿಲ್ಲದೆ ಬೇಸಿಗೆಯಂತಾಗಿದ್ದ ನನ್ನೂರು ಮೊನ್ನೆ ಶನಿವಾರ ಸುರಿದ ಹಠಾತ್ ಮಳೆಗೆ ಮತ್ತೆ ಮಳೆಗಾಲವನ್ನು ನೆನಪಿಸಿತ್ತು. ಚಹಾ ಕುಡಿಯುತ್ತ ಟೆರೆಸ್ನಲ್ಲಿ ಅಡ್ದಾಡುತ್ತಿದ್ದ ನನಗೆ ಪಕ್ಕದ ಶಾಲೆಯಿಂದ ತೇಲಿಬಂದ ಗಜಮುಖನೇ ಗಣಪತಿಯೇ ನಿನಗೆ ವಂದನೇ ನಂಬಿದವರ ಬಾಳಿನ ಕಲ್ಪತರು ನೀನೇ ……. ಹಿನ್ನೆಲೆ ಸಂಗೀತ ರಹಿತ ಎಸ್. ಜಾನಕಿ ಹಾಡು ಕ್ಷಣಕಾಲ ಆಶ್ಚರ್ಯವನ್ನುಂಟುಮಾಡಿತ್ತು. ಇದರ ಬೆನ್ನಿಗೆ ಬಂದ ಶರಣು ಶರಣಯ್ಯ ….. ಪಿ. ಬಿ . ಶ್ರೀನಿವಾಸ್ ಹಾಡು ಆಶ್ಚರ್ಯವನ್ನು ಇಮ್ಮಡಿಗೊಳಿಸಿತ್ತು!! ಇದೇನಪ್ಪಾ ನೋಡಿಬಿಡೋಣ ಎಂದು … Read more