ಪ್ರತಿಭಾನಂದಕುಮಾರ್ ಅವರೊಂದಿಗೆ ಸಂದರ್ಶನ: ನಳಿನ ಡಿ.
ಓರ್ವ ಲೇಖಕಿಯಾಗಿ ನಿಮ್ಮನ್ನು ಬೆಳೆಸಿದ ಅಂಶಗಳು ‘ನಾವು ಹುಡುಗಿಯರೇ ಹೀಗೆ’ ಎಂದು ಪ್ರಜಾವಾಣಿಗೆ ಬರೆದೆ ಅದು ಪ್ರಕಟ ಆಯ್ತು. ಅದು ‘ಓವರ್ ನೈಟ್ ಸೆಲೆಬ್ರಿಟಿ’ ಮಾಡಿತ್ತು. ಇದುವರೆಗೂ ಅದರ ಪ್ರಭಾವ ಇದೆ, ಆಮೇಲೆ ಬರೆದಂತ ಹುಡುಗಿಯರು ತುಂಬಾ ಜನ ಅದೇ ಶೈಲಿಯಲ್ಲಿ ಬರೆಯಲು ಶುರು ಮಾಡಿದರು. ಎರಡು ಪೀಳಿಗೆ ಹುಡುಗಿಯರು ಆದ ಮೇಲೆ, ಈಗ ಮೂರನೇ ಪೀಳಿಗೆ ಆಗಿದೆ. ಶ್ರೀನಿವಾಸ ರಾಜು, ಹೆಚ್. ಎಸ್. ರಾಘವೇಂದ್ರ ಇವರು ನಮ್ಮ ಮೇಷ್ಟ್ರು, ಇದನ್ನೆಲ್ಲಾ ಸೇರಿಸಿ, ಮುದ್ದಣ್ಣ ಪ್ರಶಸ್ತಿ ಗೆ … Read more