ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ
ಓದುವ ಸುಖ ಹಾಗೂ ಅದು ನಮ್ಮಲ್ಲಿ ಮೂಡಿಸುವ ಅರಿವಿದೆಯಲ್ಲ ಅದರ ಆನಂದವೇ ಬೇರೆ. ನಾವು ಏನನ್ನೋ ಓದುವಾಗ ಇನ್ಯಾವುದೋ ಹೊಸದೊಂದು ಕಥೆ, ಚಿಂತನೆ ಹುಟ್ಟುಕೊಳ್ಳುವುದು ಅಥವಾ ಈಗಾಗಲೇ ನಡೆದು ಹೋಗಿರುವ ಘಟನೆಗಳ ನೆನಪು ಕಾಡುವುದು ಮನಸ್ಸಿಗೆ ಒಂಥರ ಮುದ ಅನ್ನಿ. ಕವಿ ಪ್ರೇಮಚಂದನ ಮಾತುಗಳಿವು: “ಒಳ್ಳೆಯವರ ಮಧ್ಯದಲ್ಲಿ ಯಾಕೆ ಅಷ್ಟೊಂದು ದ್ವೇಷ? ಹಾಗೆಯೇ ಕೆಟ್ಟವರ ನಡುವೆ ಯಾಕೆ ಅಷ್ಟೊಂದು ಪ್ರೀತಿ. ಇದೊಂದು ವಿಸ್ಮಯ. ಒಬ್ಬ ವಿದ್ವಾಂಸ ಇನ್ನೊಬ್ಬ ವಿದ್ವಾಂಸ ಎದುರಾದಾಗ, ಒಬ್ಬ ಸಾದು ಇನ್ನೊಬ್ಬ ಸಾದು ಎದುರಾದಾಗ, … Read more