ಸುಸ್ಥಿರ ಅಭಿವೃದ್ಧಿ-ಕೃಷ್ಣಾ ನದಿ: ಅಖಿಲೇಶ್ ಚಿಪ್ಪಳಿ
ಭರತ ಖಂಡ ಎಂದು ಕರೆಸಿಕೊಂಡ ಸಮಗ್ರ ಭಾರತ ಹಲವಾರು ಸಾರಿ ಛಿದ್ರವಾಯಿತು. ಚೀನಾ ಅತಿಕ್ರಮಿಸಿದರೆ, ಪಾಕಿಸ್ತಾನವನ್ನು ನಾವೇ ಕೊಟ್ಟೆವು. ಇಷ್ಟಾಗ್ಯೂ ನೂರಾರು ನದಿಗಳ ಭವ್ಯ ಪರ್ವತಗಳ, ಗಿರಿ ಶಿಖರಗಳ ನಾಡು. ಹೇರಳ ನೈಸರ್ಗಿಕ ಸಂಪತ್ತಿನ ಬೀಡು ಭಾರತ. ಪ್ರಪಂಚದ ಎಲ್ಲಾ ಖಂಡಗಳಲ್ಲೂ ನಾಗರೀಕತೆ ಅರಳಿದ್ದು, ನದಿಗಳ ದಂಡೆಗಳ ಮೇಲೆ. ಪವಿತ್ರ ಗಂಗಾನದಿ ಅದೆಷ್ಟು ಜನರಿಗೆ ಆಧಾರವಾಗಿದೆ. ಅದೆಷ್ಟು ಆಹಾರ ಧಾನ್ಯವನ್ನು ಇದೇ ನದಿಯ ನೀರನ್ನುಪಯೋಗಿಸಿ ಬೆಳೆಯಲಾಗುತ್ತಿದೆ. ಜನಸಂಖ್ಯೆ ಮತ್ತು ಅಭಿವೃದ್ಧಿಯೆಂಬೆರೆಡು ಗಂಗಾನದಿಗೆ ಕಂಟಕವಾಗಿ ಪರಿಣಮಿಸಿದ್ದೊಂತು ದುರಂತವೇ ಸೈ. … Read more