ಸಾಹಸ-ಸಾವುಗಳ ನಡುವಣ ಚಾರಣ..: ಪ್ರಶಸ್ತಿ ಅಂಕಣ
ನೀರಿದ್ದಲ್ಲೆಲ್ಲಾ ಹೋಗದಾದ್ರೆ ಹೋಗ್ಲೇಬೇಡ ಅನ್ನೋ ಅಮ್ಮ, ಹುಡುಗ್ರು.. ಏನೋ ಆಸೆ ಪಟ್ತಿದಾರೆ ಸೇಫಾಗಿ ಹೋಗ್ಬರ್ಲಿ ಬಿಡು ಅನ್ನೋ ಅಪ್ಪ, ಹುಚ್ಚುಕೋಡಿ ಮನಸು.. ಇದು ಹದಿನಾರರ ವಯಸು ಎಂಬೋ ಕವಿವಾಣಿಯ ತರಹದ ಹುಚ್ಚು ಮನಸಿನ ಸ್ವಲ್ಪ ಹೆಚ್ಚೇ ಧೈರ್ಯದ , ರೋಚಕ ಕನಸುಗಳ ಹುಡುಗರು… ಯಾವುದೇ ಚಾರಣ ಅಂದಾಗ ಈ ಮೂರು ಚಿತ್ರಗಳು ಮನಸ್ಸಿಗೆ ಬಂದೇ ಬರುತ್ತೆ. ಚಾರಣದಲ್ಲಿ ಸಾಹಸ ಮತ್ತು ಸಾವುಗಳ ನಡುವೆ ಕೂದಲೆಳೆಯ, ಕೆಲವಕ್ಷರಗಳ ವ್ಯತ್ಯಾಸವಷ್ಟೇ. ಕುಮಾರಪರ್ವತದಿಂದ ಕೊಡಚಾದ್ರಿಯವರೆಗಿನ ಚಾರಣಗಳಲ್ಲಿ, ಜಲಪಾತದ ಜಾರುಗಳಲ್ಲಿ, ನೀರ … Read more