ಹೀಗೋರ್ವ ಹಸಿರು ಸ್ವಾಮೀಜಿ:ಪ್ರಸಾದ್ ಎಸ್
ಒಂದು ಸಮೃದ್ದವಾದ ಅರಣ್ಯವನ್ನು ನಾಶ ಮಾಡಲು ಮಾನವನಿಗೆ ಕೇವಲ ಕೆಲವು ಸಮಯ ಸಾಕು. ಆದರೆ ಒಂದು ಸಮೃದ್ದವಾದ ಅರಣ್ಯ ಬೆಳೆಸುವುದು ಒಂದು ಸಾಧನೆಯೇ ಸರಿ, ಅದಕ್ಕೆ ದಶಕಗಳೇ ಬೇಕು. ಅರಣ್ಯವನ್ನು ಬೆಳೆಸುವುದು ಸುಲಭದ ಮಾತಲ್ಲ. ಅದಕ್ಕೆ ಅಗಾಧವಾದ ಪರಿಶ್ರಮ ಬೇಕು, ಸುಮ್ಮನೆ ಒಂದಷ್ಟು ಜಾಗದಲ್ಲಿ ಒಂದಷ್ಟು ಗಿಡಗಳನ್ನು ನೆಟ್ಟು ಬಂದರೆ ಅರಣ್ಯ ಬೆಳೆಯುವುದಿಲ್ಲ.ಅದನ್ನು ಸರಿಯಾಗಿ ಪೋಷಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ .ಈ ಕೆಲಸವನ್ನು ನಮ್ಮ ಸ್ವಾಮೀಜಿ ಅತ್ಯಂತ ಶೃದ್ದೆಯಿಂದ ಮಾಡಿದ್ದಾರೆ. ಆದ್ದರಿಂದಲೇ ಇಂದು ಶಿವನಹಳ್ಳಿಯಲ್ಲಿ ಸಮೃದ್ದವಾದ ನೂರಾರು … Read more