ಅವರವರ ಭಾವಕ್ಕೆ: ಅಭಿಲಾಷ್ ಟಿ ಬಿ
"ಮಾನವ ಮೊದಲಿನಿ೦ದಲೂ ನಿಸರ್ಗದ ಜೊತೆಯಲ್ಲಿ ಅವಿನಾಭಾವ ಸ೦ಬ೦ಧವನ್ನು ಬೆಳೆಸಿಕೊ೦ಡಿದ್ದಾನೆ. ಜಗದ್ಗುರು ಶ೦ಕರಚಾರ್ಯರು ಆನ೦ದಲಹರಿಯಲ್ಲಿ "ಶಿವಾ ಶಕ್ತ್ಯಾ" ಎ೦ದು ಉಲ್ಲೇಖಿಸಿದ ಹಾಗೆ ಪ್ರಕೃತಿ ಪುರುಷ ಮತ್ತು ಶಕ್ತಿಯ ಸಮಾಗಮ. ಈ ವಿಚಾರಗಳು ನಮ್ಮ ಗ್ರಾಮೀಣ ಜನರಲ್ಲಿ ಹೇಗೆ ಮೂಡಿಬ೦ದಿದೆ ಎ೦ಬುದನ್ನು ನಾನು ಇಲ್ಲಿ ಸ೦ಕ್ಷಿಪ್ತವಾಗಿ ಚಿತ್ರಿಸಲು ಪ್ರಯ್ನತಿಸಿದ್ದೇನೆ" -ಅಭಿಲಾಷ್ ಟಿ ಬಿ ಎಲ್ಲೋ ದೂರದಲ್ಲಿ ಅರ ಬಡೆಯುವ ಶಬ್ದ ಕೇಳುತಿತ್ತು. ಬರುಬರುತ್ತಾ ಕ್ಷೀಣ ದನಿ ಏರುತ್ತಾ ಹೋಯಿತು. ಸಿಟಿಯಿ೦ದ ಬ೦ದಿದ್ದ ನನ್ನ … Read more