“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 5)”: ಎಂ.ಜವರಾಜ್
-೫- ಒಂದ್ಸಲ ನಮ್ಮಣ್ಣ ಕೆಲಸದ ಅಪಾಯಿಂಟ್ಮೆಂಟ್ ಲೆಟರಿಗೆ ಕಾಯ್ತಾ ಇದ್ದ. ಟ್ರೈನಿಂಗ್ ಮಾಡಿ ಎರಡು ವರ್ಷವಾದರು ಕೆಲಸದ ಆಸೆಯಿಂದ ಇದ್ದವನಿಗೆ ಅಪಾಯಿಂಟ್ಮೆಂಟ್ ಲೆಟರ್ ಬರಲೇ ಇಲ್ಲ. ಅದೇ ಹೊತ್ತಿಗೆ ಸರ್ಕಾರದ ಕೃಷಿ ನೀರಾವರಿ ಯೋಜನೆಯಡಿ ಬಲದಂಡೆ ನಾಲೆ ಕೆಲಸ ಶುರುವಾಗಿತ್ತು. ಇದರಿಂದ ನಮಗಿದ್ದ ಎರಡು ಮೂರು ಎಕರೆ ಡ್ರೈಲ್ಯಾಂಡಿಗೆ ನೀರು ಸಿಕ್ಕಿ ಭತ್ತದ ಫಸಲು ಕಾಣುವ ಹಂಬಲದಿಂದ ರಂಗೋಲಿ ಕಲ್ಲಿನ ಹೊಲ ಅಗೆದು ಮಟ್ಟ ಮಾಡುವ ಕೆಲಸವೂ ನಡೆಯುತ್ತಿತ್ತು. ಇದರ ದೆಸೆಯಿಂದ ಅಪ್ಪ ಮತ್ತು ಇಬ್ಬರು ಅಣ್ಣಂದಿರ … Read more