ವಿಮಾನಾಲಯ ಅಂದ್ರ ಏನ್ ಮೀನಿಂಗು?: ಗುರುಪ್ರಸಾದ ಕುರ್ತಕೋಟಿ
(ಇಲ್ಲಿಯವರೆಗೆ…) ವೆಂಕಣ್ಣನನ್ನು ಅವನ ಕಂಪನಿಯವರು ಅಮೆರಿಕಾಕ್ಕೆ ಕಳಿಸುವ ನಿರ್ಧಾರ ಮಾಡುತ್ತಾರೆ. ಹೆಂಡತಿ, ಮಗಳನ್ನೂ ಜೊತೆಗೆ ಕರೆದೊಯ್ಯುವ ನಿರ್ಧಾರ ಮಾಡಿ ಅವರಿಗೆ ವೀಸಾ ಮಾಡಿಸಲು ಚೆನ್ನೈಗೆ ಹೋಗುತ್ತಾನೆ. ವಿಸಾ ಕೊಡುವದಕ್ಕೆ ಅಮೇರಿಕದವರು ಕಾಡಿಸುವ ರೀತಿಗೆ ಬೇಸತ್ತು, ಆ ದೇಶಕ್ಕೆ ಹೋಗುವುದೇ ಬೇಡ ಅನ್ನುವ ನಿರ್ಧಾರ ಮಾಡುತ್ತಾನಾದರೂ ಹೆಂಡತಿ ಮಗಳಿಗೋಸ್ಕರ ನಿರ್ಧಾರ ಬದಲಿಸುತ್ತಾನೆ. ಮುಂದೆ ಓದಿ… ) ಮೊದಲೆಲ್ಲಾ ವಿದೇಶ ಪ್ರಯಾಣ ಮಾಡುವವರ ದೊಡ್ಡದೊಂದು ಫೋಟೊ ಪೇಪರಿನಲ್ಲಿ ಹಾಕಿಸಿ, ಅವರಿಗೆ ಬಂಧು ಮಿತ್ರರು ಶುಭ ಕೋರುತ್ತಿದ್ದರು. ಅದು ಯಾಕೆ ಹಾಗೆ … Read more