ಚುಟುಕಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ
ಕಿರು ಕವಿತೆಗಳು —————— ಅಪ್ಪನ ನೇಗಿಲ ಕಾವ್ಯಕೆ ಹೊಟ್ಟೆ ತುಂಬಿದವರ ತೇಗುಗಳೇ ಪ್ರಶಸ್ತಿ , ಪುರಸ್ಕಾರ ತಟ್ಟೆಯಲಿ ಬಿಟ್ಟ, ತಿಪ್ಪೆಗೆ ಚೆಲ್ಲಿದ ಅನ್ನ ಅಪ್ಪನ ಬೆವರಿಗೆ ನೀವು ಮಾಡಿದ ಅವಮಾನ — ಮೊನ್ನೆ ಮಹಾನ್ ದೈವಭಕ್ತ ಸಿದ್ರಾಮ ದೇವರಿಗೆ ಕೈ ಮುಗಿದು ಕಾಣಿಕೆ ಸಲ್ಲಿಸಿ ದೇವಸ್ಥಾನದಿಂದ ಹೊರ ಬರುವಷ್ಟರಲ್ಲಿ ಅವನ ಚಪ್ಪಲಿ ಕಳುವಾಗಿದ್ದವು! — ರೈತನ ಬೆವರ ಹನಿ ಹೊಳೆದಿದೆ ಎಳೆ ಬಿಸಿಲಿಗೆ ಪೈರಿನ ನೆತ್ತಿಯ ಮೇಲೆ ತೆನೆ — ಒಂದಷ್ಟು ಪ್ರೀತಿ ಮಣ್ಣಾದ ಮೇಲೆ ಈ … Read more