ಜಾತ್ರಿ ಜೊತಿಗಿನ ನೆನಪಿನ ಬುತ್ತಿ…: ನಾರಾಯಣ ಬಾಬಾನಗರ
ಜಾತ್ರೆ ಅಂದರ..ನಿಮಗೆ ಏನ ನೆನಪಾಗತೈತಿ?ಹಿಂಗ ನಿಮಗ ಯಾರರ ಕೇಳಿದರ..ಮಿಠಾಯಿ ಮಾರುವ ಅಂಗಡಿ,ಫುಗ್ಗಾ ಮಾರುವವನು ಬಲೂನಿಗೆ ಗಾಳಿ ತುಂಬುವ ಮುಖ,ಆಟಿಕಿ ಸಾಮಾನುಗಳನ್ನು ಹರಡಿಕೊಂಡು ಕುಳಿತ ಅಜ್ಜಿ,ಬಣ್ಣದ ಶರಬತ್ ಮಾರಕೋತ ನಿಂತವನ ಕೂಗು,ಎಣ್ಣಿಯೊಳಗ ಭಜಿ ಕರಕೋತ ಕುಂತವಳು ಒಂದ ಕೈಯಿಂದ ಕಡಾಯಿಯೊಳಗ ಭಜಿ ಕರೀತಿದ್ದರ ಇನ್ನೊಂದ ಕೈಯಿಂದ ಹಂಗ ಹಣೀ ಮ್ಯಾಲಿಂದ ಕೆಳಗ ಇಳೀತಿದ್ದ ಬೆವರನ್ನ ಒರಿಸಿಕೊಂತ ಕುಂತ ಚಿತ್ರಗಳು….ಅಬ್ಬಾ ಜನ ಜಂಗುಳಿ!! ಅಂಥಾದರಾಗ ಅವ್ವನ ಜೊತಿ ಜಾತ್ರಿಗಿ ಬಂದ ಪುಟ್ಟ ಪೋರಿ ತನ್ನ ಅವ್ವಳಿಂದ ತಪ್ಪಿಸಿಕೊಂಡು ರೊಯ್ಯನೆ ಅಳಕೋತ … Read more