ಕೊಲ್ಲುವ ರಸ್ತೆಗಳ ಪುರಾಣ: ಅಖಿಲೇಶ್ ಚಿಪ್ಪಳಿ
ಸೊರಬ ತಾಲ್ಲೂಕಿನ ಉಳವಿ ಹೋಬಳಿಯ ಕಾನಳ್ಳಿಯಿಂದ ತನ್ನ ಗಂಡ ಮತ್ತು ಎರಡು ಮುದ್ದು ಮಕ್ಕಳನ್ನು ಕರೆದುಕೊಂಡು ಹೈಸ್ಕೂಲ್ ಮಾಸ್ತರಾದ ತನ್ನ ಅಣ್ಣನಿಗೆ ರಾಖಿ ಕಟ್ಟಲು ಮೊಬೈಕಿನಲ್ಲಿ ಹೊರಟಿದ್ದ ಅಂಗನವಾಡಿ ಟೀಚರ್ ದಾರಿ ಮಧ್ಯದಲ್ಲಿ ಗುಂಡಿ ಹಾರಿದ ಬೈಕಿನಿಂದ ಬಿದ್ದು ತಲೆಗೆ ಏಟಾಗಿ ಸತ್ತೇ ಹೋದಳು. ಹಾಲು ಕುಡಿಯುವ ಮಗುವಿಗೆ ಏನೂ ಆಗಲಿಲ್ಲ. ಆಕೆಗಿನ್ನೂ ಇಪ್ಪತ್ತೇಳು ವರ್ಷವಾಗಿತ್ತಷ್ಟೆ. ಕಳಪೆ ಕಾಮಗಾರಿಯಿಂದಾದ ಹೊಂಡ ಚಿಕ್ಕ ಮಕ್ಕಳನ್ನು ತಬ್ಬಲಿ ಮಾಡಿತು. ಹೀಗೆ ದೇಶದಲ್ಲಿ ನಿತ್ಯವೂ ಸಾವಿರಾರು ಸಾವು ಸಂಭವಿಸುತ್ತದೆ. ಇದರಲ್ಲಿ ದೂರುವುದು … Read more