ಸಾಮಾನ್ಯ ಜ್ಞಾನ (ವಾರ 39): ಮಹಾಂತೇಶ್ ಯರಗಟ್ಟಿ
೧) ೨೦೧೨ ರಲ್ಲಿ ಎಚ್.ಎಸ್ ಶಿವಪ್ರಕಾಶ ಅವರ ಯಾವ ಕೃತಿಗೆ ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೨) ಸತ್ಯಕಾಮ ಇದು ಯಾರ ಕಾವ್ಯನಾಮ ? ೩) ಬಾ೦ಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು ? ೪) ಕೃಷ್ಣನದಿಯ ಉಗಮಸ್ಥಳ ಯಾವುದು ? ೫) ಮಣ್ಣಿನಲ್ಲಿ ಎರೆಹುಳುವಿನ ಮಹತ್ವವನ್ನು ಕ೦ಡುಹಿಡಿದವರು ಯಾರು ? ೬) ಐಎಸ್ಐ (ಇ೦ಡಿಯನ್ ಸ್ಟಾಂಡರ್ಡ್ ಇನ್ಸ್ಟಿಟ್ಯೂಷನ್) ಆಸ್ತಿತ್ವಕ್ಕೆ ಬಂದವರ್ಷ ಯಾವುದು? ೭) ನೀರಿನಲ್ಲಿ ಆಮ್ಲಜನಕವವನ್ನು ಹೀರಿಕೊಳ್ಳಲು ಮೀನಿಗೆ ಸಹಾಯ ಮಾಡುವ ಅ೦ಗ ಯಾವುದು ? … Read more