ಮೂರು ಕವಿತೆಗಳು: ಅನಿಲ ತಾಳಿಕೋಟಿ, ಸ್ವರೂಪ್ ಕೆ., ಎಂ.ಎನ್. ನವೀನ್ ಕುಮಾರ್.
ಸಮಾನತೆಗಾಗಿ ರಾಮಕೃಷ್ಣ ಗರ್ಭದ ಕಲ್ಲಾದ ಬುದ್ದ ಬಸವಳಿದು ಬಿದ್ದ ಅಲ್ಲಮ ಮೆಲ್ಲನೆದ್ದು ಹೋದ ಮೋಹನದಾಸನಾಶಿಸುತ್ತ ಅಸುನೀಗಿದ ವಿವೇಕ ಬಾಬಾ ನಿಟ್ಟುಸಿರಿಟ್ಟು ನಡೆದ ಮಳೆ ಸುರಿಯಿತು ಮರುಭೂಮಿಯ ಮೇಲೆ ಕೊಳೆ ಬೆಳೆಯಿತು ಮನುಜರರಿವಿನೊಳಗೆ ಬರಬೇಕಾದವರೆಲ್ಲಾ ಬಂದು ಹೋದರು ಕೊಡಬೇಕಾದದ್ದೆಲ್ಲಾ ಕೊಟ್ಟು ಕಂಗೆಟ್ಟರು ಎಲ್ಲರನ್ನಟ್ಟಿ ಇನ್ನೂ ನಿಂತಿಹರು ದಾರಿಗೆಟ್ಟವರು. ನ ಹನ್ಯತೆ ಅಸಮಾನತೆ ಕೊಲ್ಲಬಂದವರೆಲ್ಲಾ ಕಾಲವಾದರೂ ಕಾಲೂರಿಕೊಂಡ ಕೊಳೆತದ ನಾತ ನೈನಂ ಛಿಂದಂತಿ ಶಸ್ತ್ರಾಣಿ ಈ ಜಾತಿಯತೆ ಬದಲಾಗಬೇಕಾದದ್ದು ಬೆಂಕಿ ಗಾಳಿ ಮಳೆಯಲ್ಲ ಮನೆ ಮನೆಗಳಲ್ಲಿ ಮುದುಡಿದ ಮನಗಳು ತೆರೆ … Read more