ಮುಗುಳ್ನಗು ಒಂದನ್ನು ಎದೆಯಲ್ಲಿ ಬೆಳೆಯಲಿಕ್ಕೆ ಹಂಬಲಿಸುವವರ ಕಥೆಗಳ ಗುಚ್ಛ “ಮರ ಹತ್ತದ ಮೀನು”: ಡಾ. ನಟರಾಜು ಎಸ್. ಎಂ.
ವಿನಾಯಕ ಅರಳಸುರಳಿಯವರು ಲೇಖಕರಾಗಿ ಕಳೆದ ಏಳೆಂಟು ವರ್ಷಗಳಿಂದ ಪರಿಚಿತರು. ಮೊದಲಿಗೆ ಕವಿತೆಗಳನ್ನು ಬರೆಯುತ್ತಿದ್ದವರು, ತದನಂತರ ಪ್ರಬಂಧ ಬರೆಯಲು ಶುರು ಮಾಡಿದರು. ನಂತರದ ದಿನಗಳಲ್ಲಿ ಕತೆಗಳನ್ನು ಸಹ ಬರೆಯುತ್ತಾ ಈಗ ತಮ್ಮ ಹತ್ತು ಕತೆಗಳಿರುವ “ಮರ ಹತ್ತದ ಮೀನು” ಕಥಾಸಂಕಲನವನ್ನು ಹೊರತಂದಿದ್ದಾರೆ. “ಮರ ಹತ್ತದ ಮೀನು” ಕೃತಿಯು 2023ನೇ ಸಾಲಿನ ಈ ಹೊತ್ತಿಗೆ ಪ್ರಶಸ್ತಿ ಪಡೆದ ಕೃತಿಯಾಗಿದ್ದು ಓದುಗರಿಂದ ಉತ್ತಮ ಪ್ರತಿಕ್ರಿಯೆಯನ್ನು ಸಹ ಪಡೆಯುತ್ತಿದೆ. ಈ ಪುಸ್ತಕಕ್ಕೆ ಲೇಖಕರಾದ ಮಣಿಕಾಂತ್ ಎ. ಆರ್. ಮುನ್ನುಡಿ ಬರೆದಿದ್ದು, ಈ ಹೊತ್ತಿಗೆ … Read more