ಕಾವ್ಯ ದೀವಿಗೆ ಕೃತಿ ಲೋಕಾರ್ಪಣೆ
. ವಿಚಾರ ಮಂಟಪ ಬಳಗದ ವತಿಯಿಂದ ವರುಣ್ರಾಜ್ ಜಿ ಮತ್ತು ಧನುಷ್ ಎಚ್ ಶೇಖರ್ ಇವರು ಸಂಪಾದಿಸಿರುವ ʼಕಾವ್ಯದೀವಿಗೆʼ ಕವನ ಸಂಕಲನವು ಲೋಕಾರ್ಪಣೆಗೆ ಸಿದ್ಧವಾಗಿದೆ. ಕೃತಿಯನ್ನು ಹಾಸನದ ʼಸ್ಪಂದನ ಸಿರಿʼ ಪ್ರಕಾಶನವು ಪ್ರಕಟಿಸುತ್ತಿದ್ದು, ಇದೇ ಭಾನುವಾರ ದಿನಾಂಕ: ೨೫.೦೬.೨೦೨೩ ರಂದು ಹಾಸನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ೧೨ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ʼಕಾವ್ಯದೀವಿಗೆʼ ಕವನ ಸಂಕಲನವು ನಾಡಿನ ವಿವಿಧ ಪ್ರದೇಶಗಳ ಒಟ್ಟು ೬೨ ಯುವ ಬರಹಗಾರರ ಬರಹಗಳನ್ನೊಳಗೊಂಡ ಕೃತಿಯಾಗಿದ್ದು, ಯುವ ಬರಹಗಾರರ … Read more