ಸಾಮಾನ್ಯ ಜ್ಞಾನ (ವಾರ 4): ಮಹಾಂತೇಶ್ ಯರಗಟ್ಟಿ
೧. ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಯಾರನ್ನು ಕರೆಯುತ್ತಾರೆ? ೨. ಕರ್ನಾಟಕದಲ್ಲಿ ಪ್ರಥಮವಾಗಿ ವಿದ್ಯುತ್ ಸಂಪರ್ಕ ಪಡೆದ ನಗರ ಯಾವುದು? ೩. ’ಮಾಲ್ಗುಡಿ ಡೇಸ್’ ಕೃತಿ ಬರೆದವರು ಯಾರು? ೪. ಏಷ್ಯಾದಲ್ಲೇ ಹೆಚ್ಚು ಕಬ್ಬಿಣ ನಿಕ್ಷೇಪವುಳ್ಳ ಕರ್ನಾಟಕದ ಸ್ಥಳ ಯಾವುದು? ೫. ಬಿ.ಡಿ.ಜತ್ತಿಯವರು ಯಾವ ರಾಜ್ಯದ ರಾಜ್ಯಪಾಲರಾಗಿದ್ದರು? ೬. ಕರ್ನಾಟಕದಲ್ಲಿ ಕೇಂದ್ರೀಯ ಆಹಾರ ಸಮಶೋಧನಾ ಸಂಸ್ಥೆ ಎಲ್ಲಿದೆ? ೭. ದುಡಿತವೇ ನನ್ನ ದೇವರು ಇದು ಯಾರ ಆತ್ಮಕಥೆ? ೮. ಕರ್ನಾಟಕದ ದೊಡ್ಡ ಪಕ್ಷಿಧಾಮ ಯಾವುದು? ೯. ಪಟ್ಟದ … Read more