“ಅರ್ಥ ಹೀನ”: ಅರವಿಂದ. ಜಿ. ಜೋಷಿ.
“ಅಮ್ಮಾ…. ನೀನೂ ನಮ್ಮ ಜೊತೆಗೆ ಬೆಂಗಳೂರಿಗೆ ಬಾ,.. ಇಷ್ಟು ದಿನ ಅಪ್ಪಾ ಇದ್ರು ಆಗ ಮಾತು ಬೇರೆ ಇತ್ತು, ಈಗ ಈ ಊರಲ್ಲಿ ನೀನೊಬ್ಬಳೇ ಇರೋದು ಬೇಡಾ”ಎಂದು ಪ್ರಕಾಶ್ ತನ್ನ ತಾಯಿಗೆ ಹೇಳಿದಾಗ ಆತನ ತಾಯಿ ರಾಧಾಬಾಯಿ ಕೊಂಚ ಯೋಚನೆಗೊಳಗಾದರು. ಕಳೆದ ಹದಿನೈದು ದಿನ ಗಳ ಹಿಂದಷ್ಟೇ, ಅವರ ಪತಿ ರಾಜಪ್ಪನವರು ಹೃದಯಾಘಾತದಿಂದ ಮರಣಹೊಂದಿದ್ದರು. ಅಂದಿನಿಂದ ತಮ್ಮನ್ನು ತಾವು ಸಮಾಧಾನಿಸಿಕೊಳ್ಳಲು ಸಾಕಷ್ಟು ಪ್ರಯತ್ನಿಸಿದ್ದರು. ರಾಧಾಬಾಯಿಯ ಮಗ ಪ್ರಕಾಶ್ ಹಾಗೂ ಸೊಸೆ ಪ್ರಿಯಾ ಇಬ್ಬರೂ ಇಂಜಿನೀಯರ್ ಆಗಿದ್ದು ಇಬ್ಬರೂ … Read more