ಭಾರತದ ಸ್ವಾತಂತ್ಯ್ರ ಹುತಾತ್ಮ ಕವಿ ಅಶ್ಫಾಖ್ ಉಲ್ಲಾಖಾನ್ ಪುಸ್ತಕದ ಆಯ್ದ ಭಾಗ: ಜೆ ಕಲೀಂ ಬಾಷ
ಹಿಂದಿ ಮೂಲ: ಎಂ ಐ ರಾಜಸ್ವಿ ಕನ್ನಡಕ್ಕೆ: ಜೆ ಕಲೀಂ ಬಾಷ ಕಾಕೋರಿ ಕಾಂಡ ಸಣ್ನ ಸಣ್ಣ ಪ್ರಯತ್ನಗಳಿಂದಾದ ಅಸಫಲತೆಗಳಿಂದ ರಾಂ ಪ್ರಸಾದ್ ಬಿಸ್ಮಿಲ್ ಹಾಗೂ ಅವರ ಮಿತ್ರರ ಮನಸ್ಸು, ಈ ತರಹದ ವಿಧಿ ವಿಧಾನಗಳಿಂದ ಬೇಸರಗೊಂಡಿತ್ತು. ಆದರೂ ಸಹ ಅವರ ಮನದಲ್ಲಿನ್ನೂ ದೇಶ ಭಕ್ತಿಯ ಸಾಗರದ ಅಲೆಗಳು ಹೊಯ್ದಾಡುತ್ತಿದ್ದವು. ದಬ್ಬಾಳಿಕೆಯ ಬ್ರಿಟಿಷ್ ಸರ್ಕಾರದ ಸವಾಲನ್ನು ಎದುರಿಸುವಲ್ಲಿ ದೇಶಭಕ್ತರ ಕೊರತೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಕ್ರಾಂತಿಕಾರಿಗಳು ಸಿದ್ಧರಿದ್ದರು. ಆದ್ದರಿಂದ ಕ್ರಾಂತಿಕಾರಿಗಳು ತಮ್ಮ ದಳವನ್ನು ಸಂಘಟಿಸುವಲ್ಲಿ ನಿರತರಾದರು. … Read more