ನನ್ನೊಳಗಿನ ಗುಜರಾತ…! ಭಾಗ 3

ಯಾರಿಗುಂಟು ಯಾರಿಗಿಲ್ಲ…!! ಇದನ್ನು ಅದೃಷ್ಟ ಅನ್ನುತ್ತಿರೊ ಅಥವಾ ದುರಾದೃಷ್ಟ ಅನ್ನುತ್ತಿರೊ ನಾನರಿಯೆ. ಆದರೆ, ನಾನು ಮಾತ್ರ ಬಾಲ್ಯದಲ್ಲಿಯೇ ಈ ಬದುಕಿನ ಆದಿ ಅಂತ್ಯಗಳೆಂಬ ಜನನ ಮರಣಗಳನ್ನು ಬಲು ಸನಿಹದಿಂದ ಕಣ್ಣು ತುಂಬ ಕಂಡವನು. ಅವುಗಳ ಅರ್ಥವನ್ನು ತಿಳಿಯುವ ಮೊದಲೇ ಬೆಳ್ಳಿ ಪರದೆಯ ಮೇಲೆ ಮೂಡಿ ಬರುವ ಅದ್ದೂರಿ ವೈಭವಿಕ ಚಲನಚಿತ್ರದ ದೃಶ್ಯದಂತೆ ಎರಡರ ಜೀವಂತ ದೃಶ್ಯವಿದ್ಯಮಾನಗಳನ್ನು ಕಂಡು, ಬುದ್ಧಿ ಬೆಳೆಯುತ್ತಿದ್ದಂತಯೇ ಅವುಗಳ ಆಳ ಮತ್ತು ವಿಸ್ತಾರಗಳನ್ನು ತಿಳಿಯುವ ಪ್ರಯತ್ನಕ್ಕೆ ಇಳಿದವನು. ಪುಟ್ಟು ಊರಲ್ಲಿ ಹುಟ್ಟಿ, ಗ್ರಾಮೀಣ ಬದುಕನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಟ್ಟದ ಅ೦ಗಳದಲ್ಲೊ೦ದು ದಿನ

ಈ ಬಾರಿಯ ರಜಾ ಮಜಾವನ್ನು ಅನುಭವಿಸಲು ಮಿತ್ರರೆಲ್ಲ ಸೇರಿ ಭೂ ಲೋಕದ ‘ಸ್ವರ್ಗ’ ಕೊಡಗಿಗೆ ಹೋಗುವುದೆ೦ದು ತೀರ್ಮಾನಿಸಿದೆವು. ನಮ್ಮ ಪ್ರವಾಸದ ಮುಖ್ಯ ವೀಕ್ಷಣಾ ತಾಣವಾಗಿ ಆರಿಸಿಕೊ೦ಡದ್ದು ಮುಗಿಲುಪೇಟೆಯೆ೦ದೇ ಖ್ಯಾತಿ ಗಳಿಸಿರುವ ಮಾ೦ದಲಪಟ್ಟಿ ಪರ್ವತ ಸಾಲುಗಳನ್ನು. ಅ೦ತೆಯೇ ನಿಗದಿತ ದಿನಾ೦ಕದ೦ದು ಮು೦ಜಾನೆ ಉಡುಪಿಯಿ೦ದ ಮ೦ಗಳೂರಿಗಾಗಿ ಕೊಡಗಿಗೆ ಹೊರಟೆವು,ಹೊರಟಾಗ ಮು೦ಜಾನೆ ೫ಃ೩೦. ಮು೦ಜಾನೆಯ ಚುಮು ಚುಮು ಚಳಿಯಲ್ಲಿ ಗಾಡಿ ಓಡಿಸುವುದು ತು೦ಬಾ ಮಜವಾಗಿತ್ತು. ನಾನು ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ಸೂರ್ಯೋದಯ ನೊಡಿದ್ದೇ ಅ೦ದು ! ಹಾಗೂ ಸೂರ್ಯ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಬ್ಬರ ಚುಟುಕಗಳು

  ನಿಸ್ವಾರ್ಥ.. ಒಕ್ಕಲಿಗ ನೆಟ್ಟ ಗಿಡ ಇಂದು ದೊಡ್ಡ ಮರವಾಗಿ ನೆರಳಾಗಿ ನಿಂತಿದೆ ದಣಿದ ದೇಹಕೆ ಯಾವ ಭೇದವನ್ನು ತೋರದೆ ಫಲ! ಭೂ ತಾಯಿ ಕೊಟ್ಟ ನೀರಿಂದ ರೈತ ಸುರಿಸಿದ ಬೆವರಿಂದ ಫಲಸಿಕ್ಕಿತು! ಹೊಟ್ಟೆಗೆ ಅನ್ನ ಜೊತೆಗೆ ಮುಚ್ಚಿಕೊಳ್ಳಲು ಮಾನ!! -ಮಂಜು ವರಗಾ   ಕಣ್ಣೀರು ಅತ್ತುಬಿಡು ಎಂದಾಗ,  ಬರದ ಹನಿ, ಅಳಬೇಡ ತಡೆಯೆಂದಾಗ, ಉಕ್ಕಿ ಹರಿವ ಧಾರೆ!! ಹೃದಯ ಇದ್ದಾಗ,  ಕೊಂಚವೂ ಗೋಚರಿಸದ , ತನ್ನನ್ನೇ ಕೊಟ್ಟು ಬರಿದಾದ ಮೇಲೆ,  ಭಾರ ತೋರುವ,  ಏಕೈಕ  ವೈಚಿತ್ರ್ಯ!! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೂವು, ಮರ, ಬಾನು

               ಮುರಳಿ ಮೋಹನ್ ಕಾಟಿ                                    ಪ್ರಸಾದ್ ಶೆಟ್ಟಿ ವಿ.ಸೂ.: ಹೂವಿನ ಚಿತ್ರಗಳನ್ನು ಪ್ರಸಾದ್ ಶೆಟ್ಟಿಯವರು ಲಾಲ್ ಬಾಗ್ ನ ಪುಷ್ಪಮೇಳದಲ್ಲಿ ತೆಗೆದಿದ್ದಾರೆ.             ಕೊನೆಯ ಮೂರು ಚಿತ್ರಗಳನ್ನು ಮುರಳಿ ಮೋಹನ್ ರವರು ತೆಗೆದಿದ್ದಾರೆ. ಕನ್ನಡದ ಬರಹಗಳನ್ನು ಹಂಚಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮ ಮುಂದಿನ ಸಂಚಿಕೆಯಲ್ಲಿ ನಿರೀಕ್ಷಿಸಿ…..

1. ಮೊದಲು ಓದುಗನಾಗು:       ಕಾರ್ನಾಡರ “ಹಯವದನ”- ರಾಜೇಂದ್ರ ಬಿ. ಶೆಟ್ಟಿ 2. ಪಂಜು ವಿಶೇಷ:       ಓ ನಾಗರಾಜ ಅಪ್ಪಣೆಯೇ…-ಹರಿ ಪ್ರಸಾದ್ 3. ಕಥಾಲೋಕ:      ಅಂತರಂಗದ ಗಂಗೆ – ಪಾರ್ಥಸಾರಥಿ ನರಸಿಂಗರಾವ್ 4. ಕಾವ್ಯಧಾರೆ:      ಮೂರು ಕಾವ್ಯಗಳು -ಅರ್ಪಿತಾ ರಾವ್, ಕಾಂತರಾಜು ಕೆ ಮತ್ತು ರಾಜಹಂಸ 5. ಸಿನಿ-ಲೋಕ:       ಕಾಂಟೆಕ್ಸ್ಟ್- ವಾಸುಕಿ ರಾಘವನ್ 6. ಪಂಜು-ವಿಶೇಷ:     ಮಾತೃ ಭಾಷೆಗೆ ಸಿಕ್ಕ ಮನ್ನಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದ್ವಿತೀಯ ಸಂಚಿಕೆ ನಿಮ್ಮ ಮಡಿಲಿಗೆ….

  ಸಹೃದಯಿಗಳೇ, ಪಂಜುವಿನ ದ್ವಿತೀಯ ಸಂಚಿಕೆಯನ್ನು ನಿಮ್ಮ ಮಡಿಲಿಗೆ ಹಾಕುವ ಮೊದಲು ಪಂಜುವಿನ ಮೊದಲ ಸಂಚಿಕೆಗೆ ನೀವು ತೋರಿದ ಪ್ರೀತಿ ಪ್ರೋತ್ಸಾಹ ಸಹಕಾರಕ್ಕೆ ನಾನು ತುಂಬು ಹೃದಯದ ವಂದನೆಗಳನ್ನು ಸಲ್ಲಿಸಬೇಕು. ನಿಮ್ಮ ಪ್ರೀತಿ ಪಂಜುವಿನ ಮೇಲೆ ಹೀಗೆಯೇ ಇರಲಿ. ಒಮ್ಮೆ ಅಂತರ್ಜಾಲ ತಾಣವೊಂದರಲ್ಲಿ ಲೇಖನವೊಂದನ್ನು ಬರೆದಿದ್ದಾಗ ಆತ್ಮೀಯರೊಬ್ಬರು ಕರೆ ಮಾಡಿ "ನೀವು ಬರೆದಿರೋದನ್ನು ಓದುಗರು ಓದ್ತಾ ಇರ್ತಾರೆ. ಸುಮ್ಮಸುಮ್ಮನೆ ಏನೇನೋ ಬರೆಯಲು ಹೋಗಬೇಡಿ." ಎಂದು ಎಚ್ಚರಿಸಿದ್ದರು. ಅಂತರ್ಜಾಲ ತಾಣದಲ್ಲಿ ಬರೆಯುವ ಪ್ರಕಟಿಸುವ ಸ್ವಾತಂತ್ರ್ಯವಿದೆಯೆಂದು ನಮ್ಮಿಚ್ಚೆಯಂತೆ ಬರೆಯುತ್ತಾ ಪ್ರಕಟಿಸುತ್ತಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದೇ ಮೇಲಲ್ಲವೇ?

  "ದೇವರಮನೆ ಬಾಗಿಲು ಮುಚ್ಚಿಬಿಡೇ" ಅಪರೂಪಕ್ಕೆ ಬಂದ ಗೆಳತಿ ಅಸ್ಪೃಶ್ಯಳಂತೆ ಬಾಗಿಲಲ್ಲೇ ನಿಂತು ಹೇಳುತ್ತಿದ್ದಳು. ಯಾಕೆಂದು ಕೇಳುವ ಅಗತ್ಯವಿರಲಿಲ್ಲ. ನಾನು ಹೋಗಿ ಮುಚ್ಚಿದೆ. "ಅಯ್ಯೋ ಬಿಡೇ ನೀನೊಬ್ಬಳು ಅಡಗೂಲಜ್ಜಿ ತರಹ ಆಡ್ತೀಯಮ್ಮಾ"-ಜೊತೆಯಲ್ಲಿದ್ದ ಇನ್ನೊಬ್ಬ ಗೆಳತಿಯ ಪ್ರತಿಕ್ರಿಯೆ. ಅವಳಲ್ಲಿ ಉತ್ತರವಿರಲಿಲ್ಲ, ಮುಖ ಪೆಚ್ಚಾಯಿತು. ಅದೊಂದು ನಂಬಿಕೆಯಷ್ಟೆ. ನಂಬಿಕೆಯೊಳಗೆ ಪ್ರಶ್ನೆಗಳೂ ಹುಟ್ಟುವುದಿಲ್ಲ, ಹಾಗೂ ಉತ್ತರಗಳೂ ಇರುವುದಿಲ್ಲ. ಪ್ರಶ್ನೆ ಇದ್ದರದು ನಂಬಿಕೆಯಾಗಿರುವುದಿಲ್ಲ, ಒಂದು ಸಂಶಯವಾಗಿರುತ್ತದೆ. ಸಂಪ್ರದಾಯಸ್ಥ ಮನೆಗಳಿಂದ ಬಂದ ಇಂದಿನ ಹೆಣ್ಣುಮಕ್ಕಳೆಲ್ಲರೂ ಇದೊಂದು ಅರ್ಥವಿಲ್ಲದ ಆಚರಣೆ ಎಂದು ತಿಳಿದಿದ್ದರೂ, ಅದನ್ನೊಂದು ಸಹಜಪ್ರಕ್ರಿಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೆ ಮತ್ತೆ ತೇಜಸ್ವಿ

ಗೆಳೆಯ ಪರಮೇಶ್ವರ್ ಮತ್ತು ನನಗೂ ತುಂಬಾ ದಿನಗಳ ನಂಟು. ಈ ನಂಟನ್ನು ನನಗೆ ಕರುಣಿಸಿದ್ದು ಫೇಸ್ ಬುಕ್. ಫೇಸ್ ಬುಕ್ ನಲ್ಲಿ ಪರಿಚಯವಾದ ಈ ಗೆಳೆಯ ತನ್ನ ಕನಸುಗಳನ್ನು ಫೋನಿನಲ್ಲಿ ಎಷ್ಟೋ ಬಾರಿ ಹಂಚಿಕೊಂಡಿದ್ದಾರೆ. ಇವತ್ತು ಅವರ ಬಹುದಿನದ ಕನಸು ಎನ್ನಬಹುದಾದ ತೇಜಸ್ವಿಯವರ ಕುರಿತ ಸಾಕ್ಷ್ಯಚಿತ್ರವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ನಮ್ಮೆದುರು ಅದರ ತುಣುಕುಗಳನ್ನು ಯೂ ಟೂಬ್ ನಲ್ಲಿ ಹಾಕುವುದರ ಮೂಲಕ ಹಂಚಿಕೊಂಡಿದ್ದಾರೆ. 'ಮತ್ತೆ ಮತ್ತೆ ತೇಜಸ್ವಿ' ಎಂಬ ಶೀರ್ಷಿಕೆ ಹೊತ್ತ ಸಾಕ್ಷ್ಯಚಿತ್ರದ ಐದು ನಿಮಿಷದ ಪ್ರೊಮೋ ನೋಡಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಂಚಲ

ನಾ ಬರೆವ ಮುನ್ನ ಎದೆಯಲಿ ಕವಿತೆಯಾಗಿ ಹೊಮ್ಮಿದೆ ನೀನು, ಅದನು ಹಾಳೆಗಿಳಿಸುವ ಮುನ್ನ ನನಗೇ ಅರಿವಿರಲಿಲ್ಲ, ನನ್ನೊಳಗಿನ ನೀನು..!          ನನ್ನ-ನಿನ್ನ ಆಂತರಿಕ ಸಂಘರ್ಷದ        ಚಂಚಲತೆಯ ಭಯದಲಿ ಕರಗುತಿರುವೆ ನಾನು,        ಕಾಣದೇ ಅಂತರ್ಮುಖಿಯಾಗಿ ಕಾಡುವ        ನಿನಗೆ ನಾ ತಿಳಿಸಲಿ ಏನನು..?   ಬರೆಯುವುದೇನನು? ಪದಗಳೇ ಇರದ ಭಾವನೆಗಳ, ಕಾಗದದಿ ಬಣ್ಣದ ಶಾಹಿಯಲಿ.. ಬರಿಯ ವರ್ಣ ಮಿಶ್ರಿತ ಅಸ್ಪಷ್ಟ ಮನದ ಪುಟದಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಊರು-ಕೇರಿ ನಡುವ ನಾಗರಾವು ಮಿಸುಕಾಡಿ…

ಶ್ರಾವಣ ತಿಂಗಳ ಕೊನಿ ಸೋಮವಾರ. ಊರ ಬಸನದೇವ್ರ ಗುಡಿಯೊಳಗ ತಿಂಗಳಾನುಗಟ್ಲೆ ನಡೆದ ಬಸವ ಪುರಾಣಕ್ಕೆ ಅಂದು ಮಂಗಳ ಹೇಳೋ ದಿವ್ಸ. ಹೇಳಿಕೇಳಿ ಅದು ಲಿಂಗಾಯತರು ಬಾಳ ಮಂದಿ ಇರೋ ಬಸವನೂರು. ಲಿಂಗಾಯತರಿಗೆ ಬಸವಪುರಾಣದ ಮಂಗಲೋತ್ಸವೆಂದರೆ ಕೇಳಬೇಕೆ. ಪ್ರತಿಯೊಂದು ಮನೆಗೆ ಸಾವಿರಾರು ರೂ.ಪಟ್ಟಿ ವಸೂಲು ಮಾಡಿದ್ರು. ಊರು ಜನರು ಬುಟ್ಟಿಗಟ್ಟಲೆ ರೊಟ್ಟಿ, ಚೀಲಗಟ್ಟಲೆ ಜ್ವಾಳ-ಗೋದಿ ಕೊಟ್ಟು ‘ಬಸಣ್ಣ ನಿನ್ನ ಜಾತ್ರಿ ಚಂದಂಗ ನಡಿಯುವಂಗ ನೋಡಕೋಳ್ಳಪೋ. ಎಲ್ಲಾ ನಿನ್ನ ಕೂಡೇತಿ’ ಎಂದು ಬೇಡಿಕೊಂಡಿದ್ದರು. ಬಸಣ್ಣದೇವ್ರ ಗುಡಿಮುಂದಿನ ದೊಡ್ಡ ಪೆಂಡಾಲದೊಳಗ ಊರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ..!!! ಭಾಗ-2

  ಆಗಷ್ಟ ತಿಂಗಳಲ್ಲಿ ನಮ್ಮ ಕರ್ಣಾಟಕದೆಲ್ಲೆಡೆ ಮುಂಗಾರು ಮಳೆಗಾಲ, ನಾವುಗಳು ಇಲ್ಲಿದ್ದುಕೊಂಡು ಸೂಯ್ಯೆಂದು ಸುರಿವ ಮಳೆಯ ಜೊತೆಗೆ ಚೆಂದದ ತಂಪನೆಯ ಹವಾಮಾನವನ್ನು ಸವಿಯುತ್ತಿರುತ್ತೇವೆ. ಆದರೆ, ಭೌಗೋಳಿಕವಾಗಿ ಇಲ್ಲಿಗೂ ಮತ್ತು ಗುಜರಾತಿನ ಹವಾಮಾನಕ್ಕೂ ತುಂಬಾ ವ್ಯತ್ಯಾಸವಿದೆ. ಆ ಆಗಷ್ಟ ಮಾಸದಲ್ಲಿ ಅಲ್ಲಿದ್ದಂತಹ ತಾಪಮಾನ ಸರಿ ಸುಮಾರು 42’ ಡಿಗ್ರಿ ಸೆಲ್ಸಿಯಸ್. ಉರಿಯುವ ಕೆಂಡದಂತಹ ತಾಪಮಾನಕ್ಕೆ ಬಳಲಿ ಬೆಂಡಾಗಿ ಅವರ ಮನೆ ತಲುಪಿದೆ. ಆ ಮೊದಲೇ ರಂಜನ ಪಟೇಲ್ ರವರನ್ನು ನಾನು ಒಂದೆರಡು ಬಾರಿ ನಮ್ಮ ಕರ್ಣಾಟಕಕ್ಕೆ ಬಂದಾಗ ಭೇಟಿಮಾಡಿದ್ದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವುಡೀ ಆಲೆನ್ ಮತ್ತು ವಾಸುಕಿ ರಾಘವನ್

  ಕೆಲವು ಚಿತ್ರಗಳೇ ಹಾಗೆ. ಮೊದಲ ಬಾರಿ ನೋಡಿದಾಗ ಅಷ್ಟೊಂದು ಅದ್ಭುತ ಅಂತ ಅನ್ನಿಸಿರೋಲ್ಲ. ಅದಕ್ಕೆ ನಾವು ನೋಡಿದಾಗಿನ ಮನಸ್ಥಿತಿ ಕಾರಣ ಇರಬಹುದು, ಅಥವಾ ಅಷ್ಟೊಂದು ವೈವಿಧ್ಯಮಯ ಚಿತ್ರಪ್ರಕಾರಗಳ ಪರಿಚಯ ಇಲ್ಲದಿರುವುದು ಕೂಡ. ನಂತರದ ಮರುವೀಕ್ಷಣೆಗಳಲ್ಲಿ ಆ ಚಿತ್ರಗಳು ಹೊಸ ಹೊಸ ಡೈಮೆನ್ಶನ್ ಗಳನ್ನು ತೋರುತ್ತವೆ. “ಅಯ್ಯೋ, ಇದನ್ನ ನಾನು ಗಮನಿಸಿಯೇ ಇರಲಿಲ್ಲ ಅಲ್ವಾ” ಅಂತ ನಮ್ಮನ್ನು ಚಕಿತಗೊಳಿಸುತ್ತವೆ. ಅಂತಹ ಒಂದು ಅದ್ಭುತ ಚಲನಚಿತ್ರ "ಆನೀ ಹಾಲ್". ಇದು ನನಗೆ ವೈಯಕ್ತಿಕವಾಗಿ ತುಂಬಾ ಪ್ರಿಯವಾದ ಚಿತ್ರವೂ ಹೌದು! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡತೊರೆಯ ಜಾಡಿನಲ್ಲಿ ಜೀವನ ಪ್ರೀತಿಯ ಚಿಲುಮೆ…

ಕಡಿದಾಳು ಶಾಮಣ್ಣನವರ ಬಗ್ಗೆ ತೇಜಸ್ವಿಯವರ ಪುಸ್ತಕಗಳಲ್ಲಿ, ಆವಾಗಿವಾಗ ಪತ್ರಿಕೆಗಳಲ್ಲಿ ಓದಿದ್ದೆನಷ್ಟೇ. ಅವರ ಆತ್ಮಕಥೆಯ ಕೆಲವು ಭಾಗಗಳನ್ನು ಮಯೂರ ಮಾಸಪತ್ರಿಕೆಯಲ್ಲಿ ಓದಿ ಆಸಕ್ತಗೊಂಡಿದ್ದೆನಾದರೂ ಪುಸ್ತಕ ಖರೀದಿಸಿರಲಿಲ್ಲ. ಕುಪ್ಪಳ್ಳಿಯಲ್ಲಿ ‘ನಾವು ನಮ್ಮಲ್ಲಿ’ ತಂಡ ಏರ್ಪಡಿಸಿದ್ದ ‘ಕರ್ನಾಟಕ ಕಂಡ ಚಳುವಳಿಗಳು’ ಸಂವಾದಗೋಷ್ಠಿಯಲ್ಲಿ ಕಡಿದಾಳು ಶಾಮಣ್ಣನವರನ್ನು ಮುಖತಃ ಭೇಟಿಯಾದಾಗ ಅವರಲ್ಲಿದ್ದ ಲವಲವಿಕೆ, ಉತ್ಸಾಹ ಕಂಡು ಅಚ್ಚರಿಪಟ್ಟಿದ್ದೆ. ಚಳುವಳಿಗಳ ಬಗ್ಗೆ ಬಹುತೇಕರಲ್ಲಿ ಸಿನಿಕತೆಯ ಭಾವವೇ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಯಾವ ನ್ಯಾಯಯುತ ಹೋರಾಟವೂ ವ್ಯರ್ಥವಾಗುವುದಿಲ್ಲ ಎಂಬ ಶಾಮಣ್ಣನವರ ಮನಸ್ಥಿತಿ ಮೆಚ್ಚುಗೆಯಾಗಿತ್ತು. ಅವರ ಜೀವನಗಾಥೆಯನ್ನು ಸಂಪೂರ್ಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಂಬಲ

ಹಂಬಲ ಈ ದಾರಿಯ ತಿರುವಲ್ಲಿ ಒಂದು ಗುಡಿಸಲಿರಲಿ.. ಒಳಗೆ ಮಣ್ಣ ನೆಲದ ಮೇಲೆ ಚಿತ್ತಾರ ಅರಳಿರಲಿ… ಒಳಗಿನ ತಮ ಹೋಗಿಸುವಷ್ಟು ಬೆಳಕಿರಲಿ.. ಅನ್ನಪಾತ್ರೆ ಖಾಲಿಯಾದರೂ ಚಿಂತೆ ಇಲ್ಲ… ಒಡಕಲು ಮಡಿಕೆಯ ಕೆಳಗೆ ನಾಲ್ಕು ಹನಿ ಮಧು ಇರಲಿ.. ಸಖಿ ಅಲ್ಲಿ ನಿನ್ನ ನೆರಳಿರಲಿ… -ಉಮೇಶ್ ದೇಸಾಯಿ ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶ್ರಾಂತ

  ಕೂಗು ಹಾಕುತ್ತಿದ್ದ ಮಸೀದಿಯ ಅಲ್ಲಾಹು…ಆವಾಜಿಗೆ ಎದುರಾಗಿ ಊರಿನ ಇದ್ದಬಿದ್ದ ನಾಯಿಗಳೆಲ್ಲ ಹಾಡತೊಡಗಿದಾಗ ಒಳ ಕೋಣೆಯ ಕತ್ತಲಲ್ಲಿ ಮಲಗಿದ್ದ ಅಂಜನಪ್ಪನಿಗೆ ಆಗಷ್ಟೆ ಗ್ರಾಸ ಬಡಧಂಗ ಬಡಕೊಂಡಿದ್ದ ನಿದ್ದೆಯ ಅಮಲು ತಟ್ಟನೆ ಹಾರಿ ಹೋಯಿತು. ಎಚ್ಚರಿಕೆಗೆ ಹೆದರಿಕೊಂಡು ಮತ್ತಷ್ಟು ಕೌದಿಯ ಮುಸುಕಿನೊಳಗೆ ಹುದುಗಲು ಚಡಪಡಿಸುತ್ತಿದ್ದಾಗ- ಹೊತ್ತುಕೊಂಡಿದ್ದ ಹಾಸಿಗೆ ಎಡ-ಬಲ ಸರಿದಾಡಿ ಕಾಲಕೆಳಗೆ ಬಂದು ಬಿಡುತ್ತಿರುವುದು ತಿಳ್ಳಿ ಆಟದಂತಾಗಿ ಬಿಟ್ಟಿತ್ತು. ನಿವೃತ್ತಿ ಸಿಕ್ಕಮ್ಯಾಲ. ದೇಶದಾಗಿನ ಎಲ್ಲ ದೇವಸ್ಥಾನ ತೋರಿಸತೀನಿ ಅಂತ ಹೆಂಡತಿಗೆ ಮಾತು ಕೊಟ್ಟಿದ್ದರೂ, ಮನಸ್ಸಿಗೆ ವಿಶ್ರಾಂತಿ ಸಿಕ್ಕದಾಗಿತ್ತು. ಮಗನೊಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮ-ನಿಮ್ಮ ಕದ ತಟ್ಟಿದೆ ಈ ಬೆಳಕಿನ ‘ಪಂಜು’

  ಒಮ್ಮೆ ಪ್ರಜಾವಾಣಿಯಲ್ಲಿ ಒಂದು ಸುಂದರ ವ್ಯಂಗ್ಯ ಚಿತ್ರ ಪ್ರಕಟವಾಗಿತ್ತು. ಅದನ್ನು ಬರೆದದ್ದು ಯಾರೆಂದು ಮರೆತಿದ್ದೇನೆ. ಆ ಚಿತ್ರ ಹೀಗಿತ್ತು: ಒಬ್ಬ ಯುವಕ, ಸಾಕಷ್ಟು ದಿನ ಕೂದಲು ಗಡ್ಡ ಟ್ರಿಮ್ ಮಾಡಿಸದೆ ಫಲವತ್ತಾಗಿ ಬೆಳೆದುಬಿಟ್ಟಿದೆ. ಆತ ಒಂದು ಕಂಪ್ಯೂಟರಿನ ಮುಂದೆ ಕುಳಿತಿದ್ದಾನೆ. ಆತನು ಆಚೀಚೆ ಅಲುಗಾಡದಂತೆ ಕುಳಿತಿದ್ದುದಕ್ಕೆ ಸಾಕ್ಷಿಯೆಂಬಂತೆ ಆತನ ಗಡ್ಡ–ಮುಖಕ್ಕೂ ಮತ್ತು ಆ ಕಂಪ್ಯೂಟರಿನ ಮಾನೀಟರಿಗೂ ದಟ್ಟಾದ ಜೇಡರ ಬಲೆ ಹೆಣೆದುಕೊಂಡುಬಿಟ್ಟಿದೆ. ಈ ಅರ್ಥವತ್ತಾದ ಚಿತ್ರ ಹೇಳುವಂತೆ ನಾವೆಲ್ಲರೂ ಇಂದು ಕಂಪ್ಯೂಟರ್, ಅಂತರ್ಜಾಲ ಎಂಬ ಮೋಹಕತೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ..!!!

ಜೀವನಯೆಂದರೇನು? ಎಂಬ ಈ ಜಟಿಲ ಪ್ರಶ್ನೆಗೆ ನನ್ನ ಮನಸ್ಸು ತಡಬಡಿಸುತ್ತ ಇಲ್ಲಿಯವರೆಗೂ ಅದೆಷ್ಟು ಉತ್ತರ ನೀಡಿದೆಯೋ ಏನೋ. ಬಾಲ್ಯದ ದಿನಗಳಲ್ಲಿಯೇ ನನ್ನ ಮನಸ್ಸಿಗೆ ಆ ದೇವರು ಯವ್ವನವನ್ನು ನೀಡಿಯಾಗಿತ್ತೇನೊ. ಆವತ್ತಿನಿಂದ ಇವತ್ತಿನವರೆಗೂ ತನ್ನನ್ನೇ ತಾನು ಪ್ರಶ್ನಿಸುತ್ತ ತನಗೆ ತಾನೆ ಉತ್ತರಿಸುತ್ತಿರುವ ನನ್ನ ಮನಸಿಗೆ, ಇದೊಂದು ನಿರಂತರ ಕೆಲಸವಾಗಿ ಹೋಗಿದೆ. ಅಂಥದುದರಲ್ಲಿ ಒಂದಿಷ್ಟು ಉತ್ತರಗಳು ನೆಮ್ಮದಿ ನೀಡಿವೆಯಾದರು ಇನ್ನು ನಿಖರ ಉತ್ತರಕ್ಕಾಗಿ ಕಾಯುತ್ತಿದೆ. ನನು ಏಳನೆ ತರಗತಿ ಓದುವಾಗ ಈ ಪ್ರಶ್ನೆಗೆ ಎರಡು ಉತ್ತರವನ್ನು ಬರೆದು ನನ್ನ ಪುಸ್ತಕದಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ