ಯಾವುದೇ ಸಮಸ್ಯೆಯಿಂದಲೂ ಹೊರ ಬರುವ ಮಾರ್ಗ: ಕೆ. ಶ್ರೀನಿವಾಸ ರೆಡ್ಡಿ
ಬದುಕಿನಲ್ಲಿ ಪರಿವರ್ತನೆಯೆಂಬುದು ನಿರಂತರವಾಗಿದೆ. ಈ ಪರಿವರ್ತನೆಗಳು ಸವಾಲುಗಳನ್ನು ನಾವು ಬಹುತೇಕ ಸಮಸ್ಯೆಗಳು ಎಂತಲೇ ಪರಿಗಣಿಸುತ್ತೇವೆ. ಆದ್ದರಿಂದಲೇ ನಾವು ಅದರಿದ ಬಳಲುವುದು ಕುಗ್ಗಿಹೋಗುವುದೇ ಇದೆ. ಇದರಿಂದ ನಮಗೆ ಮತ್ತೂ ಹಾನಿಯಾಗುತ್ತದೆ. ಸವಾಲನ್ನು ಎದುರಿಸಲು ಅಗತ್ಯವಾಗಿರುವ ಸಂಪನ್ಮೂಲಗಳನ್ನು ನಾವು ದುರ್ಬಲಗೊಳಿಸಿಕೊಳುತ್ತೇವೆ. ಈಗ ನಾವು ಮಾಡುವುದಾದರೂ ಏನು? ಗಮನಿಸಿದರೆ ಇಲ್ಲಿ ಎಲ್ಲವೂ ಫಲಿತಾಂಶಗಳೇ ಆಗಿವೆ. ನಮ್ಮ ದೃಷ್ಟಿಯಲ್ಲಿ ಸೋಲೆಂದರೆ ನಾವು ಅಂದುಕೊಂಡದ್ದು ಆಗದಿರುವುದು. ಸಮಸ್ಯೆಯೆಂದರೆ ನಾವು ಅದನ್ನು ಎದುರಿಸಲಾರವೇನೋ ಇದರಿದ ನಮಗೆ ಹಾನಿಯೇ ಆಗುವುದೇನೋ ಹಾನಿಯಾದರೆ ಏನು ಮಾಡುವುದು ಎಂಬ ಊಹೆ … Read more