ಪಂಜು ಕಾವ್ಯಧಾರೆ
ಅಮೃತಮತಿಪತಿಯ ಕಣ್ತಪ್ಪಿಸಿ ಅಷ್ಠಾವ೦ಕನ ಜೊತೆಗಜಶಾಲೆಯಲ್ಲಿ ದೈಹಿಕ ಸ೦ಬ೦ಧವನ್ನುಬೆಳೆಸಿದ ರಾಣಿ ಅಮೃತಮತಿಗೆತಾನೊಬ್ಬಳು ಉಜ್ಜಯನಿಯ ರಾಣಿರಾಜಾ ಯಶೋಧರನ ಮಡದಿ ಅನ್ನುವುದುಮರೆತು ಹೋಗಿತ್ತೋ ಏನೋ…… ಮನಪ್ರಿಯೆ ಮಡದಿ ಅಮೃತಮತಿಒಬ್ಬ ಸದ್ಗುಣಗಳಿರುವ ವ್ಯಕ್ತಿ ಸಾತ್ವಿಕಗುಣಗಳನ್ನು ತು೦ಬಿಕೊ೦ಡ ಪತಿಯಿಂದದೈಹಿಕ ಸುಖ ಸಿಗದಾದಾಗ ಆಕೆಮಾನಸಿಕವಾಗಿ ಬೇಸರಗೊ೦ಡಿದ್ದು,ಬೇಸರದಲ್ಲಿ ಆಕೆ ತೆಗೆದುಕೊಂಡ ನಿರ್ಧಾರಸರಿ ಅಥವಾ ತಪ್ಪಾಗಿರಬಹುದೋ ಏನೋ… ಹೀಗೆಯೇ ನಿರ೦ತರವಾಗಿ……. ಕತ್ತಲೆಯ ರಾತ್ರಿಯಲ್ಲಿ ಅದೊ೦ದು ದಿನಹಿ೦ಬಾಲಿಸಿಹೋದ ಪತಿಅಷ್ಠಾವ೦ಕನ ಬೆತ್ತಲೆಯ ದೇಹದ ಜೊತೆಬೆತ್ತಲೆಯಾಗಿ ಮಡದಿ ಅಮೃತಮತಿಕಾಮಿಸುವದನ್ನು ಗುಟ್ಟಾಗಿ ನೋಡಿಅಸ೦ಹ್ಯಪಟ್ಟು ರೊಚ್ಚಿಗೆದ್ದ ರಾಜಾಯಶೋಧರ ಮಾಡಿದ್ದಾದರೂ ಏನು…..?ಕೋಪದಿಂದ ಹೊರತೆಗೆದ ಖಡ್ಗಮರಳಿ ಹಿಂದೆ ಸರಿದು … Read more