ಊರ ತೇರ ಹಬ್ಬ: ಡಾ. ವೃಂದಾ ಸಂಗಮ್
ಭಾರತ ಹುಣ್ಣಿಮೆಯಾದ ಒಂಬತ್ತು ದಿನಕ್ಕೆ ಊರಾಗ ಲಕ್ಷ್ಮವ್ವನ ತೇರು. ಅಂದರ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ. ತೇರಬ್ಬ (ತೇರು-ಹಬ್ಬ) ಅಂದ ಕೂಡಲೇ ಮಕ್ಕಳಾದ ನಮಗೆಲ್ಲಾ ಖುಷಿ ಆಗಬೇಕಾದ್ದು ಸಹಜನ. ಈಗ ಐವತ್ತು ವರ್ಷದ ಹಿಂದೆ, ನಮಗೆಲ್ಲಾ ಜಾತ್ರೆ ತೇರುಗಳೇ ಊರ ಜನರನ್ನು ಒಗ್ಗೂಡಿಸುವ ಹಬ್ಬಗಳು ವಿಶೇಷ ಮನರಂಜನೆಗಳು. ಮಕ್ಕಳಾದ ನಮಗೆ, ಹೋದ ವರ್ಷ ಜಾತ್ರೆಯಲ್ಲಿ ನಾನು ಪುಟ್ಟ ಮಣ್ಣಿನ ಕುಡಿಕೆ ಕೊಂಡಿದ್ದೆ. ಕಟ್ಟಿಗೆಯ ಆಟದ ಸಾಮಾನಿನ ಡಬ್ಬಿ ಕೊಂಡಿದ್ದೆ. ಅವತ್ತು ಕೊಂಡಿದ್ದ ಪುಗ್ಗ (ಬಲೂನು), ಗಿರಿಗಿಟ್ಲೆ ಮನೆಗೆ … Read more