ದೇಶಪ್ರೇಮವೆನ್ನುವುದು ಪ್ರತಿಯೊಬ್ಬ ಪ್ರಜೆಗೂ ಆತ್ಮಾಭಿಮಾನದ ಸಂಕೇತ: ಶಿವಲೀಲಾ ಹುಣಸಗಿ ಯಲ್ಲಾಪುರ
“ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ನಿಜ ತಾನೆ? ಎದೆಯ ಸೀಳಿ ಹುಡುಕದಿರಿಮದ್ದು ಗುಂಡುಗಳ ಬಳಸದಿರಿಬಂದೂಕಿನ ಎದೆಗೂಡಲಿಪ್ರೀತಿ, ಅನುರಾಗ, ಅನುಬಂಧ ಚಿಗುರಿದೇಶವೆಂಬ ಆತ್ಮಾಭಿಮಾನ ಹೊಮ್ಮಿನರನಾಡಿಗಳಲಿ ಚೈತನ್ಯ ತುಂಬಲಿ. . . ದೇಶಪ್ರೇಮವೆನ್ನುವುದು ಪ್ರತಿಯೊಬ್ಬ ಪ್ರಜೆಗೂ ಆತ್ಮಾಭಿಮಾನದ ಸಂಕೇತ. ದೇಶ ರಕ್ಷಣೆಯಲ್ಲಿ ಇದರ ಪಾತ್ರ ಪ್ರಮುಖವಾದದ್ದು. ಕೇವಲ ದೇಶ ರಕ್ಷಣೆಯಷ್ಟೇ ಅಲ್ಲ ಸಮಾಜದ ರಕ್ಷಣೆಯಲ್ಲೂ ಮುಖ್ಯವಾದುದು. ಹಾಗಿದ್ದ ಮೇಲೆ ದೇಶಪ್ರೇಮ ಎಂದರೇನು? ಯಾಕಾಗಿ ದೇಶವನ್ನು ಪ್ರೀತಿಸಬೇಕು? ದೇಶ ಪ್ರೀತಿಸುವುದರ ಪ್ರತಿಫಲವೇನು? ವಿಶ್ವದಾದ್ಯಂತ ಅನೇಕ ದಾರ್ಶನಿಕರು ತಮ್ಮದೇ ಆದ ರೀತಿಯಲ್ಲಿ ದೇಶ … Read more