ಪ್ರಕೃತಿಯೊಂದಿಗೆ ಅನುಬಂಧ ; ಕೋವಿಡ್ ಗೆ ನಿರ್ಬಂಧ: ಗಾಯತ್ರಿ ನಾರಾಯಣ ಅಡಿಗ
ಅದ್ಭುತ ಮತ್ತು ಅಪೂರ್ವವಾದ ಈ ಭೂಮಂಡಲ ಆನೇಕ ವೈಚಿತ್ರ್ಯಗಳಿಂದ ಕೂಡಿದ ಸಕಲ ಜೀವರಾಶಿಗಳಿಗೂ ಆಶ್ರಯತಾಣವಾಗಿದೆ. ಆದರೆ ಹದಗೆಟ್ಟಿರುವುದು ಕೇವಲ ಮಾನವನಿಂದ ಮಾತ್ರ. ಪ್ರಕೃತಿ ನೀಡುವ ಮೂಲ ಅವಶ್ಯಕತೆಗಳಾದ ನೀರು, ಆಹಾರ, ಗಾಳಿಯನ್ನು ನಂಬಿಕೊಂಡು ಸಕಲ ಚೈತನ್ಯಗಳು ಜೀವನ ನಡೆಸುತ್ತಿವೆ. ಪ್ರಕೃತಿ ಮಾತೆಯೂ ಕೂಡ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸರ್ವಸಂಕುಲಗಳನ್ನು ರಕ್ಷಿಸುತ್ತಿದ್ದಾಳೆ. ಆದರೆ ಇಂದೇಕೋ ಆಕೆ ರೌದ್ರಾವತಾರ ತಾಳಿದಂತಿದೆ. ಮನುಷ್ಯನ ಮಿತಿಮೀರಿದ ಸ್ವಾರ್ಥ ಚಟುವಟಿಕೆಗಳು ಆಕೆಯ ಸಹನೆಯನ್ನು ಕದಡಿವೆ. ಆಧುನಿಕತೆಯ ಮೊರೆಹೊಕ್ಕ ಮಾನವ ತಂಗಾಳಿಯ ವೃಕ್ಷಗಳನ್ನು ಕಡಿದು ಗಗನಚುಂಬಿ … Read more