ಗುರುವಂದನೆ: ಚಂದಕಚರ್ಲ ರಮೇಶ ಬಾಬು
| ಗುರುಃ ಬ್ರಹ್ಮ ಗುರುಃ ವಿಷ್ಣುಃ ಗುರುಃ ದೇವೋ ಮಹೇಶ್ವರಃ|ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ವೇದಕಾಲದಿಂದಲೂ ನಮ್ಮ ಭಾರತದಲ್ಲಿ ಗುರು ಶಿಷ್ಯ ಪರಂಪರೆಯಿಂದಲೇ ವಿದ್ಯೆಯ ಕಲಿಕೆ ಸಾಗಿ ಬಂದಿದೆ. ತನ್ನ ಅರಿವಿಗೆ ಬಂದದ್ದನ್ನೆಲ್ಲವನ್ನೂ ಶಿಷ್ಯನಿಗೆ ಧಾರೆ ಎರೆಯುವ ಗುರು, ಗುರುವಿಗೆ ತನ್ನ ತನು ಮನಗಳಿಂದ ಸೇವೆ ಮಾಡಿ ಅವರ ಜ್ಞಾನವನ್ನು ತಾನು ಪಡೆದು ಮುಂದೆ ತಾನೊಬ್ಬ ಶ್ರೇಷ್ಠ ಗುರುವಾಗಿ ತನ್ನ ಶಿಷ್ಯರಿಗೆ ಜ್ಞಾನ ಹಂಚುವುದು ಇದು ಪರಂಪರೆ. ಇದೇ ರೀತಿಯಲ್ಲಿ ಪ್ರಾಚೀನ … Read more