ಅಸಾಧ್ಯವೆಂಬುದು ಇಲ್ಲ: ಮಾಲಾ

ಮನುಜ ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ನಿದರ್ಶನ ಶಿಲ್ಪಿ ಬಡೆಕ್ಕಿಲ ಶಾಮಸುಂದರ ಭಟ್. ಬಡೆಕ್ಕಿಲ ಕೃಷ್ಣ ಭಟ್ ಹಾಗೂ ಸರಸ್ವತೀ ದಂಪತಿಗಳ ಮೂರನೇ ಮಗನಾಗಿ ಜನಿಸಿದ ಶಾಮಸುಂದರ ಎರಡು ವರ್ಷ ಆಗಿದ್ದಾಗಲೇ ಪೋಲಿಯೋ ರೋಗಕ್ಕೆ ತುತ್ತಾದ. ಒಂದು ಕಾಲು ದುರ್ಬಲವಾಗಿ ಕೃಶವಾಯಿತು. ಇದರಿಂದ ವಿದ್ಯಾಭ್ಯಾಸವೂ ಕುಂಠಿತವಾಯಿತು. ಮನೆಯಲ್ಲೇ ಅಕ್ಷರಾಭ್ಯಾಸದಲ್ಲಿ ತೊಡಗಿದ. ತಂದೆ ವೈದ್ಯರು. ಮೊದಲಿಗೆ ದ.ಕ. ಜಿಲ್ಲೆಯ ವಿಟ್ಲದಲ್ಲಿ, ತದನಂತರ ಪುತ್ತೂರಿನಲ್ಲಿ ವಾಸ. ಅಲ್ಲಿ ಶಾಮಸುಂದರ (೧೯೬೯-೭೫) ಮಣ್ಣಿನಲ್ಲಿ ಮೂರ್ತಿಗಳನ್ನು ಮಾಡಲು ತೊಡಗಿದ. ಯಾರಿಂದಲೂ … Read more

ಬದುಕ ಪ್ರೀತಿಗೆ…ಅದರ ರೀತಿಗೆ…: ಭಾಗ್ಯ ಭಟ್

  ಅದೊಂದು ಸಂಜೆ ಮನೆಯೆದುರು ಶಟಲ್ ಆಡ್ತಾ ಇದ್ದೆ.ಅಲ್ಲೊಂದು ಜೋಡಿ ಕಂಗಳು ಒಂದು ವಾರದಿಂದ ನಾವು ಆಟ ಆಡೋದನ್ನ ನೋಡ್ತಾ ನಗುತಿತ್ತು.ನಾನೋ ಎಲ್ಲರನ್ನೂ ಮಾತಾಡಿಸಬೇಕನ್ನೋ, ಅಕ್ಕ ಪಕ್ಕದವರನ್ನೆಲ್ಲಾ ಫ್ರೆಂಡ್ಸ್ ಮಾಡ್ಕೋಬೇಕು ಅಂತನ್ನೋ catagory ಅವ್ಳು.  ಆ ಮುಗ್ಧ ಕಂಗಳ ಜೊತೆ ಮಾತಿಗೆ ಕೂರಲೇ ಬೇಕಂತ ನಿರ್ಧರಿಸಿ ಸುಮ್ಮನೆ ಎದುರು ಮನೆಯ ಗೇಟ್ ದಾಟಿ ಒಳಗಡೆ ಹೋದೆ  ಬರ್ತೀಯಾ ಪುಟ್ಟಾ ಆಟ ಆಡೋಣ ಅಂತ ಕೇಳಿಕೊಂಡು .ಅವ ಸುಮ್ಮನೆ ನಕ್ಕು ನೀವು ಆಟ ಆಡೋದನ್ನ ನೋಡೋದೆ ಖುಷಿ ನಂಗೆ … Read more

ಐರನ್ ಬಾಕ್ಸ್: ಪ್ರಜ್ವಲ್ ಕುಮಾರ್

(ಕಾಲ್ಪನಿಕ) ರಾತ್ರಿ ಒಂದು ಘಂಟೆ. ಶನಿವಾರವಾದ್ದರಿಂದ ಲ್ಯಾಪ್-ಟಾಪ್ ನಲ್ಲಿ ಯಾವುದೋ ಫಿಲಂ ನೋಡಿಕೊಂಡು ಮಲಗಿ ಒಂದರ್ಧ ಘಂಟೆ ಆಗಿ ನಿದ್ರೆ ಕಣ್ಣಿಗೆ ಹತ್ತುತ್ತಿತ್ತಷ್ಟೆ. ಪಕ್ಕದ ಕೋಣೆಯಿಂದ 'ಢಬ್' ಅಂತ ಏನೋ ಬಿದ್ದ ಸದ್ದು. ನಾವಿದ್ದ ಮನೆ 1ಬಿ.ಹೆಚ್.ಕೆ. ಅಂದ್ರೆ ಒಂದು ಕೋಣೆ, ಇನ್ನೊಂದು ಹಾಲ್, ಅದಕ್ಕೆ ಅಂಟಿಕೊಂಡಿರುವ ಅಡುಗೆಮನೆ ಮತ್ತು ಬಾತ್ರೂಮ್. ಆ ಮನೇಲಿ ನಾನು, ಮತ್ತೆ ನನ್ನ ಫ್ರೆಂಡು ಮುರಳಿ ಅಂತ ಇಬ್ರೂ ಒಟ್ಟಿಗೆ ಇರ್ತಾ ಒಂದು ವರ್ಷದ ಮೇಲಾಗಿತ್ತು. ರಾತ್ರಿ ನಾನು ಹಾಲ್ ನಲ್ಲಿ … Read more

ಹಾರಲಾರದ ಹಾಡುವ ಹಕ್ಕಿ: ಗುಂಡೇನಟ್ಟಿ ಮಧುಕರ

ಮನುಷ್ಯನಿಗೆ  ಯಾವುದಾದರೊಂದು ಅವಯವಗಳಿಲ್ಲದಿದ್ದರೂ ನಡೆಯುವುದಿಲ್ಲ. ಕಣ್ಣು, ಕಿವಿ, ಮೂಗು, ಕಾಲು, ಕೈ ಹೀಗೆ ಎಲ್ಲ ಅವಯವಗಳೂ ಬೇಕೇ ಬೇಕು ಆದರೆ ಯಾವುದೋ ಒಂದು ಕಾರಣದಿಂದ ಇವುಗಳಲ್ಲಿಯವುಗಳಿಂದ ವಂಚಿತನಾದ ವ್ಯಕ್ತಿ ಜೀವನದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುತ್ತಾನೆ. ಸಮಾಜದಲ್ಲಿ ಕೀಳರಿಮೆ ಮನೋಭಾವವನ್ನು ಬೆಳೆಸಿಕೊಳ್ಳುವವರೇ ಹೆಚ್ಚು. ಆದರೆ ಎರಡೂ ಕಾಲಿಲ್ಲದೆಯೇ ಸುಮಾರು ನಾಲ್ಕು ದಶಕಗಳನ್ನು ಕಳೆದಿರುವ ವಿನಾಯಕ ಮುತಾಲಿಕ ದೇಸಾಯಿಯವರು ಇಂಥವರಿಗೆ ಹೇಳುವ ಕಿವಿಮಾತೇನೆಂದರೆ. ಜೀವನದಲ್ಲಿ ಉತ್ಸಾಹವೆನ್ನುವುದು ಅತಿ ಮಹತ್ವದ ವಸ್ತು. ಜೀವನೋತ್ಸಾಹವನ್ನು  ಕಳೆದುಕೊಂಡಿರುವವ  ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹುಟ್ಟಿದ ತಪ್ಪಿಗೆ … Read more

ಫ್ರೀಡಾ ಕಾಹ್ಲೋ: ಬದುಕು, ಬವಣೆ ಮತ್ತು ಬಣ್ಣಗಳು: ಪ್ರಸಾದ್ ಕೆ.

"ಇಲ್ಲಿಂದ ಹೊರಬಿದ್ದವಳೇ ಮೂರು ಕೆಲಸಗಳನ್ನು ಮಾಡಬೇಕಿದೆ ನನಗೆ. ಪೈಂಟಿಂಗ್, ಪೈಂಟಿಂಗ್ ಮತ್ತು ಪೈಂಟಿಂಗ್"  ಮೂವತ್ತಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡು, ನೋವನ್ನೆಲ್ಲಾ ದೇಹದ ಮೂಲೆಮೂಲೆಯಲ್ಲೂ ಆವರಿಸಿಕೊಂಡು ಮೆಕ್ಸಿಕೋದ ಆಸ್ಪತ್ರೆಯ ವಾರ್ಡೊಂದರಲ್ಲಿ ಮಲಗಿದ್ದ ಹೆಣ್ಣೊಬ್ಬಳು ಹೇಳಿದ ಮಾತಿದು. ಈ ಚಿತ್ರಕಲಾವಿದೆಯ ಹೆಸರು ಫ್ರೀಡಾ ಕಾಹ್ಲೋ. ಪಿಕಾಸೋ ಮತ್ತಿತರ ದಿಗ್ಗಜರ ಸಮಕಾಲೀನಳಾದಳೂ ಕೂಡ ತನ್ನ ಜನ್ಮಭೂಮಿ ಮೆಕ್ಸಿಕೋದಲ್ಲಷ್ಟೇ ಅಲ್ಲದೆ ವಿಶ್ವದಾದ್ಯಂತ ತನ್ನದೇ ಆದ ಛಾಪನ್ನು ಕಲಾಲೋಕದಲ್ಲಿ ಮೂಡಿಸಿದವರು ಫ್ರೀಡಾ. ತನ್ನ ದೇಹವನ್ನು ಮತ್ತು ಮನಸ್ಸಿನಲ್ಲಾ ಮಡುಗಟ್ಟಿ ಆವರಿಸಿದ್ದ ನೋವುಗಳೊಂದಿಗೆ ಜೀವನದುದ್ದಕ್ಕೂ ಹಟಬಿಡದೆ … Read more

ಹೃದಯ ಗೆದ್ದವರು: ಸಂದೇಶ್ ಎಲ್. ಎಮ್.

    ನನ್ನದು ಹೇಳಿ ಕೇಳಿ ಬಹುರಾಷ್ಟ್ರೀಯ ಕಂಪನಿ. ಏನೇನೋ ಸವಲತ್ತುಗಳು, ಎಲ್ಲ ಕಂಪನಿಗಳು ಸಾರ್ವಜನಿಕ ರಜೆಗಳು, ಹಬ್ಬ-ಹರಿದಿನಗಳಿಗೆ ರಜೆಮೀಸಲಿಟ್ಟರೆ  ನಮ್ಮ ಕಂಪನಿ ಪ್ರತಿಯೊಬ್ಬ ಉದ್ಯೋಗಿಗಳಿಗೂ ಒಂದು ದಿನದ ರಜೆಯನ್ನು "Valentine day" ಗೆ ಮೀಸಲಿಡುತ್ತದೆ, ಆ ರಜೆಯನ್ನು ವರ್ಷದಲ್ಲಿ ಉದ್ಯೋಗಿಯು ಯಾವಾಗ ಬೇಕಾದರೂ ಉಪಯೋಗಿಸಿಕೊಳ್ಳಬಹುದು!!!!  ನಂಬ್ತೀರಾ..?? ನಂಬಲೇಬೇಕು ಆದ್ರೆ ಸ್ವಲ್ಪ ಸ್ಪೆಲ್ಲಿಂಗ್ ಮಿಸ್ಟೇಕ್ ಅಷ್ಟೆ ಅದು "Valentine day"  ಅಲ್ಲ "Volunteer day".    My day is dedicated to "Diya" ಅನ್ನೋ ಒಂದು … Read more

ನಾಲ್ಕು ಕವಿತೆಗಳು: ನಾಗೇಶ ಮೈಸೂರು, ವಿನಾಯಕ ಭಟ್, ರಶ್ಮಿ ಸುಧೀರ್, ಪವಿತ್ರ ಆಚಾರ್ಯ

ವಿಕಲ ಚೇತನ ಸಕಲ.. ಯಾರು ವಿಕಲ ಚೇತನರು, ಸ್ವಾಮಿ ? ಸಕಲವಿದ್ದೂ ಇಲ್ಲದ ನಾವೊ, ಅವರೊ? ಯಾರ ತಪ್ಪೊ, ಪಾಪವೊ ಸುಂಕ ಕಟ್ಟುತ ತೆರದಲೆ ಜೀವನ ಪೂರ ಹೋರಾಟದ ಬದುಕಲಿ ಛಲ ಬಂಡವಾಳ… ಆತ್ಮಾಭಿಮಾನ ಸ್ವಾಭಿಮಾನ ಹಂಬಲ ಸಕಲಾಂಗರೆ ಕೈಬಿಟ್ಟಾ ಗಳಿಗೆ ವೈಕಲ್ಯವೆ ದೂರಿ, ಕಾಡಿ ಸಂಬಳ ನೋವಲ್ಲೆ ಕೀಳರಿಮೆ ಅನುಕಂಪದ ಎದೆಯಲೆ ಬೀಜ ಬಿತ್ತು ಬೆಳೆದು – ಗೊಂಚಲೊ, ಕುರುಚಲೊ..! ಊನವಿದ್ದರೇನು ದೈಹಿಕ, ಮಾನಸಿಕ ? ವಿಕಲಾಂಗ ನೋಡುವ ದೃಷ್ಟಿ ಸಹಿತ ಸಹಿ ಹಾಕಿಬಿಡುವ ಅಂಕಿತ … Read more

ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿರುವ ಫಕ್ಕೀರೇಶ: ದಿಗಂಬರ ಎಂ.ಪೂಜಾರ

ಸಮಾಜದಲ್ಲಿ ಎಲ್ಲರೂ ಗುರುತಿಸುವದು ಒಂದು ಒಳ್ಳೆಯ ಕೆಲಸಗಳಿಗೆ ಅಥವಾ ಅವರು ಮಾಡುವ ಕೆಟ್ಟ ಕೆಲಸಗಳಿಂದ ತಮ್ಮ ಹೆಸರನ್ನು ಮಾಡಿಕೊಂಡಿರುತ್ತಾರೆ. ಸಮಾಜದಲ್ಲಿರುವ ಕೆಲವರು ಸಮಾಜಕ್ಕೆ ಏನಾದರೂ ಮಾಡಬೇಕೆನ್ನುವ ಇಚ್ಚೆ ಹೊಂದಿರುತ್ತಾರೆ.  ಆದರೆ ಕೆಲವು ತಾವಾಯಿತು ತಮ್ಮ ಪಾಡಾಯಿತು ಎನ್ನುವ ಮನೋಭಾವದವರೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ವಿಕಲಾಂಗನಾದರೂ ತನ್ನ ವಿಕಲತೆಯನ್ನು ನುಂಗಿಕೊಂಡು ಶಿರಹಟ್ಟಿ ತಾಲೂಕಿನಲ್ಲಿನ ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿ ಸ್ಪಂದಿಸುವ ಮೂಲಕ ಮಾನವೀಯತೆ ಮೌಲ್ಯಗಳನ್ನು ಬೆಳೆಸುತ್ತಿರುವ ಬಾಳೇಹೊಸೂರು ಗ್ರಾಮದ ಫಕ್ಕೀರೇಶ ಮ್ಯಾಟಣ್ಣವರ ವಿಶಿಷ್ಟ ವ್ಯಕ್ತಿತ್ವದ ವ್ಯಕ್ತಿಯಾಗಿದ್ದಾರೆ. ಫಕ್ಕೀರೇಶ ಮ್ಯಾಟಣ್ಣವರ ಶಿರಹಟ್ಟಿ … Read more

ಅನಿಶ್ಚಿತತೆಯ ಬಿರುಗಾಳಿಗೆ ಸಿಕ್ಕು ಬೆಳಗಲು ಸೆಣಸಾಡುತ್ತಿರುವ ದೀಪಗಳು: ಕಮಲ ಬೆಲಗೂರ್

ಬಾಲ್ಯಾವಸ್ತೆ ಮಾನವ ಬದುಕಿನ ಅತ್ಯಮೂಲ್ಯಕ್ಷಣಗಳು ಆದರೆ ಅದೇ ಕ್ಷಣವೇ ಅಂಗವಿಕಲ ಮಗುವಿಗೆ ತ್ರಾಸದಾಯಕವಾಗಿರುತ್ತದೆ. ತನ್ನ ಹೆತ್ತವರ ನೋಟದಲ್ಲಿ ಪ್ರೀತಿಯ ಬದಲು ಕನಿಕರ ನೋವು ವ್ಯಥೆ ಕಂಡಾಗ ಆ ಮುಗ್ಧ ಮನಸ್ಸು ಕುಗ್ಗುತ್ತದೆ. 'ನಾನು ಅಂಗ ವಿಕಲನಾಗಿ ಬದುಕುವುದಕ್ಕಿಂತ ಸಾವನ್ನು ಬಯಸುತ್ತೇನೆ '. ಇಂತಹ ಪ್ರತಿಕ್ರಿಯೆ ವಿಚಿತ್ರವೆನ್ನಿಸಿದರೂ ಸತ್ಯ. ಪ್ರತಿನಿತ್ಯ ಇಂಚಿಂಚು ನೋವನ್ನುಂಡು ಸೋಲೆದುರಿಸುತ್ತಾ ಪರಾವಲಂಬಿಗಳಾಗಿ ಅಸಹನೀಯ ಬದುಕನ್ನು ಬದುಕುವವರ ಬಗ್ಗೆ ಸಾಮಾನ್ಯರಿಗೆ ಸಹಾನುಭೂತಿಯಾಗುವುದು. ಆದರೆ ವಾಸ್ತವದಲ್ಲಿ ಸಾಮಾನ್ಯ ಜನರು ಜೀವನ ನಡೆಸುವ ರೀತಿಗಿಂತ ಭಿನ್ನವಾಗಿ ಹೆಚ್ಚು ದಕ್ಷತೆಯಿಂದ … Read more

ಮೃದುಲ: ಪಾರ್ಥಸಾರಥಿ ಎನ್.

 ಚಳಿಯಿಂದಾಗಿ ಏಳಲು ಮನಸೇ ಇಲ್ಲ. ಹಾಗೆ ಮುದುರಿಕೊಂಡಳು ಮೃದುಲಾ. ಬೇಸಿಗೆಯಲ್ಲಾದರೆ ಬೆಳಗಿನ ಸೂರ್ಯನ ಬೆಳಕು ರೂಮಿನಲ್ಲಿ ಪಸರಿಸಿ, ಬೇಗ ಏಳುವಂತೆ ಪ್ರೇರೆಪಿಸುತ್ತವೆ, ಚಳಿಗಾಲವೆಂದರೆ ಸೂರ್ಯನಿಗೂ ಸಹ ಸೋಮಾರಿತನವೆ !. ಎಂತಹುದೋ ಮಾಯಕದ ನೆನಪಿನಲ್ಲಿ ನಕ್ಕಳು ಮೃದುಲ. ಕಾಲೇಜಿಗೆ ಹೋಗುವ ಬಸ್ಸು ಎಂಟಕ್ಕೆ  ಮುಖ್ಯರಸ್ತೆಗೆ ಬಂದುಬಿಡುತ್ತದೆ ಅಷ್ಟರೊಳಗೆ ಸಿದ್ದವಾಗಿ ಹೋಗದಿದ್ದರೆ ಬಸ್ಸು ತಪ್ಪಿಸಿಕೊಂಡಂತೆ ಮತ್ತೆ ಸಿಟಿ ಬಸ್ ಹಿಡಿದು ಹೋಗುವದೆಂದರೆ ರೇಜಿಗೆ ಎನ್ನುವ ಭಾವ ತುಂಬಿದಂತೆ ಪೂರ್ಣ ಎಚ್ಚರಗೊಂಡು ಎದ್ದು ಕುಳಿತಳು.  ಅಮ್ಮ ಗೀಸರ್ ಆನ್ ಮಾಡಿರುವಳೋ ಇಲ್ಲವೋ … Read more

ಪಂಜುವಿಗೆ ಅಭಿನಂದನೆಗಳು: ಮಂಜು ಹಿಚ್ಕಡ

ಅದು ೨೦೧೩ನೇ ಇಸವಿ, ಆಗಷ್ಟ್- ಸೆಪ್ಟೆಂಬರ್ ತಿಂಗಳು. ಗೂಗಲನಲ್ಲಿ ಏನನ್ನೋ ಹುಡುಕುತಿದ್ದಾಗ ಪಂಜು ಎನ್ನುವ ಆನ್ ಲೈನ್ ಪತ್ರಿಕೆ ಕಣ್ಣಿಗೆ ಬಿತ್ತು. ಒಮ್ಮೆ ಓದಿದರೆ ಮತ್ತೊಮ್ಮೆ ಓದಬೇಕು ಎನ್ನುವಂತಹ ಲೇಖನಗಳು, ಕತೆಗಳು, ಕವಿತೆಗಳು ಆ ಪತ್ರಿಕೆಯ ತುಂಬೆಲ್ಲಾ ತುಂಬಿದ್ದವು. ನನಗೆ ಪತ್ರಿಕೆಯನ್ನು ಓದುತ್ತಾ ಹೋದ ಹಾಗೆ ಆ ಪತ್ರಿಕೆಯಲ್ಲಿ ಆಸಕ್ತಿ ಬೆಳೆಯತೊಡಗಿತು. ನಾನು ಹೆಸರಿಗೆ ಕವಿ-ಲೇಖಕ-ಕತೆಗಾರ ಎಂದು ನನ್ನಷ್ಟಕ್ಕೆ ಹೇಳಿಕೊಂಡರೂ ಅದುವರೆಗೆ ನನ್ನ ಯಾವುದೇ ಲೇಖನಗಳಾಗಲಿ ಕತೆಗಳಾಗಲಿ, ಕವನಗಳಾಗಲಿ ನನ್ನ ಬ್ಲಾಗನ್ನು ಬಿಟ್ಟರೆ ಬೇರೆಲ್ಲು ಪ್ರಕಟವಾಗಿರಲಿಲ್ಲ. ಹಾಗಂತ … Read more

ಅಡೆತಡೆಗಳನ್ನು ದಾಟಿ ಸವಾಲುಗಳನ್ನು ಮೆಟ್ಟಿ ನಿಂತಲ್ಲಿ: ಪ್ರಭಾಕರ ತಾಮ್ರಗೌರಿ

  ಇಂದು ದೇಶದಲ್ಲಿ ಎಷ್ಟೊಂದು ವಿಕಲಾಂಗ ಚೇತನರಿದ್ದಾರೆ. ಕಣ್ಣಿಲ್ಲ, ಮೂಗಿಲ್ಲ, ಮಾತನಾಡಬೇಕೆಂದರೆ ಬಾಯಿಇಲ್ಲ.ಎದ್ದು ನಡೆದಾಡಬೇಕೆಂದರೆ ಕಾಲು ಇಲ್ಲ. ಏನಾದರೂ ಕೆಲಸ ಮಾಡಬೇಕೆಂದರೆ ಕೈ ಇಲ್ಲ. ಇಂಥವರನ್ನ ನೋಡಿದರೆ ಪಾಪ ಅಯ್ಯೋ ಅನ್ನಿಸುತ್ತೆ. ಇವರನ್ನ ನೋಡಿದರೆ ಅಂತಃಕರಣ ಜುಂ ಎನ್ನುತ್ತದೆ. ಚಿಕ್ಕ ವಯಸ್ಸಿನಲ್ಲಿ ಅಂಗ ವೈಫಲ್ಯದಿಂದ ಬಳಲುತ್ತಿರುವ ಈ ಮಕ್ಕಳು ಆದಾರೋಪಕ್ಕೆ ಬಲಿಯಾದವೋ ಗೊತ್ತಿಲ್ಲ…? ಎಲ್ಲ ಮಕ್ಕಳಂತೆ  ಇವರು ಬಾಲ್ಯದ ಸುಮಧುರ ಜೀವನ ಕಳೆಯಬೇಕಾಗಿದ್ದ ಈ ಮಕ್ಕಳು ಎಲ್ಲವುಗಳಿಂದ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ಅಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದು … Read more

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ – ಅವಲೋಕನ: ಅಖಿಲೇಶ್ ಚಿಪ್ಪಳಿ

ಇತ್ತೀಚಿನ ದಿನಗಳಲ್ಲಿ ಪತ್ರಿಕೋಧ್ಯಮದಲ್ಲಿ ಹೊಸ ತಲೆಮಾರು ಸೃಷ್ಟಿಯಾಗುತ್ತಿದೆ. ಆದರೆ ಸಾರವುಳ್ಳ ಮಾಹಿತಿಗಳು ಲಭ್ಯವಾಗುತ್ತಿಲ್ಲ. ನವಂಬರ್ ಮತ್ತು ಡಿಸೆಂಬರ್ ೨೦೧೪ರ ತಿಂಗಳಲ್ಲಿ ಸಾಗರಕ್ಕೆ ಪತ್ರಿಕೋಧ್ಯಮದ ಹಿರಿಯ ದಿಗ್ಗಜರಿಬ್ಬರು ಆಗಮಿಸಿದ್ದರು. ನವಂಬರ್ ೩೦ರಂದು ಪ್ರಜಾವಾಣಿಯಲ್ಲಿ ಕಾರ್ಯನಿರ್ವಹಿಸಿದ ಶ್ರೀ ದಿನೇಶ್ ಅಮಿನ್‌ಮಟ್ಟು ಹಾಗೂ ಡಿಸೆಂಬರ್ ೧೧ರಂದು ಶ್ರೀ ನಾಗೇಶ ಹೆಗಡೆ. ಪ್ರಸ್ತುತ ಪತ್ರಿಕೋಧ್ಯಮದ ವಿಷಯದಲ್ಲಿ ಈರ್ವರ ಅಭಿಪ್ರಾಯವು ಹೆಚ್ಚು-ಕಡಿಮೆ ಹೋಲುತ್ತಿದ್ದವು. ದಿನೇಶ್ ಅಮಿನ್‌ಮಟ್ಟು ಹೇಳಿದ್ದು, ನಮ್ಮ ಕಾಲದಲ್ಲಿ ಪತ್ರಿಕೋಧ್ಯಮಕ್ಕೆ ಬೇಕಾದ ತಯಾರಿ ಇರುತ್ತಿತ್ತು ಆದರೆ ಆತ್ಮವಿಶ್ವಾಸದ ಕೊರತೆ ಕಾಡುತ್ತಿತ್ತು. ಈಗಿನ ಪತ್ರಿಕೋಧ್ಯಮದಲ್ಲಿ … Read more

ಸಾಮಾನ್ಯ ಜ್ಞಾನ (ವಾರ 58): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಬಿಎಮ್‌ಟಿಸಿ ಕೊಡುಮಾಡುವ ನೃಪತುಂಗ ಪ್ರಶಸ್ತಿಯನ್ನು ಇತ್ತೀಚೆಗೆ ಯಾರಿಗೆ ನೀಡಲಾಯಿತು? ೨.    ೧೨ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನ ಇತ್ತೀಚೆಗೆ ಎಲ್ಲಿ ನಡೆಯಿತು? ೩.    ಇತ್ತೀಚೆಗೆ ಅಮೇರಿಕಾ ವೈದ್ಯಕೀಯ ನಿರ್ದೇಶಕರಾಗಿ ಆಯ್ಕೆಯಾದ ಭಾರತದ ಪ್ರಥಮ ವ್ಯಕ್ತಿ ಯಾರು? ೪.    ಇಸ್ರೋ ಇತೀಚಿಗೆ ಯಾವ ಬಾಹ್ಯಾಕಾಶ ಕೇಂದ್ರದಿಂದ ಜಿ.ಎಸ್.ಎಲ್.ವಿ ಮಾರ್ಕ್ – ೩ ರಾಕೆಟ್‌ನ್ನು ಉಡಾವಣೆ ಮಾಡಲಾಯಿತು? ೫.    ಪೆರಿಯಾರ್ ಅಭಯಾರಣ್ಯ ಯಾವ ಪ್ರಾಣಿಗೆ ಹೆಸರಾಗಿದೆ? ೬.    ಐಶ್ವರ್ಯ ರೈ ಮೇಣದ ಪ್ರತಿಮೆ ಲಂಡನ್‌ನ ಯಾವ ಮ್ಯೂಸಿಯಂನಲ್ಲಿದೆ? … Read more

ಏ ಜಿಂದಗಿ ಗಲೇ ಲಗಾ ಲೇ: ಅಮರ್ ದೀಪ್ ಪಿ. ಎಸ್.

ಒಮ್ಮೊಮ್ಮೆ ಬದುಕು ಹಾಗೆ ರಿವೈಂಡ್ ಆಗಿ ನಮ್ಮನ್ನು ನಾವೇ ನೋಡಿಕೊಂಡರೆ ನಾವು ನಮ್ಮ ಸಣ್ಣ  ಭಯವನ್ನು, ಸಂಕೋಚವನ್ನು ಇನ್ಫೀರೀಯಾರಿಟಿ ಕಾಂಪ್ಲೆಕ್ಸ್ ಎಲ್ಲವನ್ನೂ ಆಗಿಂದಲೇ ದೂರ ಮಾಡಿಕೊಳ್ಳುವ ಒಂದು ಅವಕಾಶವನ್ನು ಹುಡುಕಿಕೊಳ್ಳಲು ವಿಫಲವಾಗಿದ್ದೆವು ಅನ್ನಿಸುತ್ತದೆ. ಒಂದು ವೇಳೆ ಅದಾಗಿದ್ದರೆ ? ಆ ದಿನದಿಂದಲೇ ನಾವು ಮುನ್ನಡೆಯುವ ದಾರಿಯನ್ನು ಸರಿಯಾದ ಕ್ರಮದಲ್ಲಿ ನಡೆಸಲು ಭರವಸೆ ಮೂಡುತ್ತಿತ್ತು.  ಶಾಲಾ ದಿನದಿಂದಲೇ ನಮ್ಮ ಮನಸ್ಸಿನಲ್ಲಿ ಒಂದೊಂದು ಕಲ್ಪನೆಗಳು ಮನೆ ಮಾಡಿರುತ್ತವೆ, ಮತ್ತವು ಕಲ್ಪನೆಗಳು ಮಾತ್ರವೇ ಎಂಬುದೂ ಸಹ ಗೊತ್ತಿದ್ದರೂ ಅವುಗಳು ನೀಡುವ ಬೆಚ್ಚನೆ … Read more

ಬೆಳದಿಂಗಳ ಕಡಲಲ್ಲಿ ನೆನಪಿನ ಅಲೆಗಳು:ರೇಷ್ಮಾ ಎ.ಎಸ್.

ಬೆಳಿಗ್ಗೆ ನಾಲ್ಕೂವರೆಗೆ ಪ್ರತಿನಿತ್ಯ ಏಳಲೇಬೇಕಾದ ಅನಿವಾರ್ಯುತೆ ನನ್ನದು. ಎಷ್ಟೇ ಕಾಳಜಿ ವಹಿಸಿದರೂ ಒಮ್ಮೊಮ್ಮೆ ತಡವಾಗಿ ಎಚ್ಚರವಾಗಿ ಇಡೀ ದಿನದ ಕಾರ್ಯಕ್ರಮವೆಲ್ಲಾ ಅಸ್ತವ್ಯಸ್ತವಾಗಿ ಸಾಕೋ ಸಾಕಾಗಿ ಹೋಗುವುದೂ ಉಂಟು. ಕೆಲದಿನಗಳ ಹಿಂದೆ ಒಳ್ಳೆಯ ನಿದ್ರೆಯಲ್ಲಿದ್ದಾಗ ಕಾಗೆಗಳ ಕರ್ಕಶ ಕೂಗಿನಿಂದ ಬಡಿದೆಬ್ಬಿಸಿದಂತಾಗಿ ಗಡಬಡಿಸಿ ಕಣ್ಣು ಬಿಟ್ಟೆ. ಕಿಟಕಿಯತ್ತ ನೋಡಿದಾಗ ಬೆಳ್ಳನೆಯ ಬೆಳಕು. ಆಯ್ತು, ಬೆಳಗಾಗೇ ಬಿಟ್ಟಿತು. ಈ ದಿನವೆಲ್ಲ ನನ್ನದು ಹಾಳು. ಹಾಳು ನಿದ್ದೆ ಎಂದು ಶಪಿಸುತ್ತಾ ಗಡಿಯಾರದತ್ತ ನೋಡಿದರೆ ರಾತ್ರಿ ಎರಡು ಗಂಟೆಯಷ್ಟೇ. ಅಚ್ಚರಿಯಿಂದ ಕಿಟಕಿಯ ಬಳಿ ಬಂದುನಿಂತು … Read more

ಸಾಮಾನ್ಯ ಜ್ಞಾನ (ವಾರ 7): ಮಹಾಂತೇಶ್ ಯರಗಟ್ಟಿ

            1. ಭಾರತ ರತ್ನ ಪಡೆದ ಮೊದಲಿಗ ಯಾರು? 2. ಭಾರತದ ಪ್ರಥಮ ಮಹಿಳಾ ಚಿತ್ರ ನಿರ್ದೇಶಕಿ ಯಾರು? 3. ಭಾರತದ ಹೈಕೋರ್ಟ್ ಒಂದರ ಪ್ರಥಮ ಮಹಿಳಾ ಮುಖ್ಯ ನ್ಯಾಯಾಧೀಶರು ಯಾರು? 4. ಅಬ್ದುಲ್ ಕಲಾಂರ ಪೂರ್ಣ ಹೆಸರೇನು? 5. ಭಾರತದ ವಿಸ್ತೀರ್ಣವೆಷ್ಟು? 6. ಟೆಸ್À್ಟ ಕ್ರಿಕೆಟ್‍ನಲ್ಲಿ ವಿಶ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಪ್ರಥಮ ಭಾರತೀಯ ಯಾರು? 7. ಬ್ರಿಟಿಷ್ ಪಾರ್ಲಿಮೆಂಟಿನ ಸದಸ್ಯನಾದ ಪ್ರಥಮ ಭಾರತೀಯ ಯಾರು? … Read more

ಪೂಗ ಪುರಾಣ: ಅಖಿಲೇಶ್ ಚಿಪ್ಪಳಿ ಅಂಕಣ

ಅಡಕೆಯಿಂದ ಹೋದ ಮಾನ ಆನೆ ಕೊಟ್ಟರೂ ಬರದು ಎಂಬುದೊಂದು ಮಾತಿದೆ. ಅಂದರೆ ಒಂದು ಅಡಕೆಯನ್ನು ಕದ್ದೊಯ್ದರೆ ತಿರುಗಿ ಆನೆಯನ್ನೇ ವಾಪಾಸು ಕೊಟ್ಟರೂ ಹೋದ ಮಾನ ವಾಪಾಸು ಬರುವುದಿಲ್ಲ. ದಿನೇ ದಿನೇ ಸಾಮಾನ್ಯ ಜನರ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಬಿಗಡಾಯಿಸುವಿಕೆಗೆ ಕಾರಣ ಬೆಲೆಯೇರಿಕೆ, ಬಿಸಿಯೇರಿಕೆ, ಸರ್ಕಾರದ ನೀತಿ ಇತ್ಯಾದಿಗಳು. ಅತ್ಯಂತ ಸಂಪದ್ಭರಿತ ನಾಡು ಮಲೆನಾಡು. ಪಶ್ಚಿಮಘಟ್ಟಗಳ ಸೊಬಗು ಎಂತವರನ್ನೂ ಆಕರ್ಷಿಸುತ್ತದೆ. ಜೀವಿವೈವಿಧ್ಯದ ತವರೂರು ಈ ಮಲೆನಾಡು. ಪ್ರಕೃತಿದತ್ತವಾಗಿ ಅತ್ಯಂತ ಸುರಕ್ಷಿತ ಪ್ರದೇಶವೂ ಹೌದು. ಸುನಾಮಿಯ ಭಯವಿಲ್ಲ. ಚಂಡಮಾರುತವಿಲ್ಲ. ಜ್ವಾಲಾಮುಖಿಗಳಿಲ್ಲ. … Read more

ಪಿನ್ನಿ-ಪಲ್ಲು ಪ್ರಹಸನ: ಸುಮನ್ ದೇಸಾಯಿ ಅಂಕಣ

  ಪಿನ್ನಿ ಮಾಡಿಕೊಟ್ಟ ದಪ್ಪ ದಪ್ಪ ಥಾಲಿಪೆಟ್ಟಿನ ನಾಷ್ಟಾ ಗಡದ್ದಾಗಿ ತಿಂದು ಪೆಪರ್ ಓದಕೊತ ಕುತಿದ್ದಾ ಪಲ್ಲ್ಯಾ (ಪಲ್ಲಣ್ಣ). ಅಲ್ಲೆ ಅವನ ಬಾಜುಕ್ಕ ಪಿನ್ನಿ ಸಾಕಿದ್ದ ನಾಯಿ “ ಬ್ರೌನಿ “ ನು ಕೂತು ತುಕಡಿಸ್ಲಿಕತ್ತಿತ್ತು. ಒಬ್ಬರಿಗೊಂದ ಇನ್ನೊಬ್ಬರಿಗೊಂದ ಎಲ್ಲೆ ಬ್ಯಾರೆ ಬ್ಯಾರೆ ಮಾಡೊದಂತ, ಪಿನ್ನಿ ನಾಯಿಗು ಮತ್ತ ಪಲ್ಲ್ಯಾಗು ಒಂದಸಲಾ ದಪ್ಪ ದಪ್ಪನ್ನು 4 ಥಾಲಿಪೆಟ್ಟ ಮಾಡಿ ತಿನ್ನಿಸಿ ಕೈಬಿಟ್ಟಿದ್ಲು. ಗಡದ್ದ ಹೊಟ್ಟಿ ತುಂಬಿದ್ರಿಂದ ನಾಯಿಗು ಮೈ ವಝ್ಝಾ ಆಗಿ ಅಲ್ಲೆ ಮೆತ್ತನ್ನ ಕಾರ್ಪೇಟ್ ಮ್ಯಾಲೆ … Read more

ಅಪ್: ವಾಸುಕಿ ರಾಘವನ್ ಅಂಕಣ

“ಪಿಕ್ಸಾರ್ ಅನಿಮೇಷನ್ ಸ್ಟುಡಿಯೊಸ್” ನಿರ್ಮಾಣದಲ್ಲಿ 2009ರಲ್ಲಿ ಬಿಡುಗಡೆಯಾದ ಚಿತ್ರ “ಅಪ್”. ಮತ್ತೆ ಮತ್ತೆ ನೋಡಿದಾಗಲೂ ಅಷ್ಟೇ ರಂಜನೀಯವೆನಿಸುವ ಚಿತ್ರ ಇದು. ಕಾರ್ಲ್ ಮತ್ತು ಎಲ್ಲೀ ಇಬ್ಬರೂ ಬಾಲ್ಯದಿಂದಲೇ ಸಾಹಸಪ್ರಿಯರು, ಪ್ರಕೃತಿಯನ್ನು ಇಷ್ಟಪಡುವವರು. ಎಲ್ಲೀಗೆ ದಕ್ಷಿಣ ಅಮೆರಿಕಾದ ದಟ್ಟ ಕಾಡುಗಳ ನಡುವೆ ಇರುವ “ಪ್ಯಾರಡೈಸ್ ಫಾಲ್ಸ್” ಅನ್ನುವ ಸುಂದರ ಜಲಪಾತದ ಬಳಿ ತನ್ನ ಮನೆ ಇರಬೇಕೆಂಬ ಕನಸು. ಮುಂದೆ ಇವರಿಬ್ಬರೂ ಮದುವೆಯಾಗುತ್ತಾರೆ. ಆದರೆ ಜೀವನ ಪೂರ್ತಿ ಏನೇನೋ ತಾಪತ್ರಯಗಳ ಕಾರಣದಿಂದ ಅಲ್ಲಿಗೆ ಪ್ರವಾಸ ಹೋಗಲು ಆಗುವುದೇ ಇಲ್ಲ. ವಯಸ್ಸಾಗುವ … Read more

ಆದದ್ದೆಲ್ಲಾ ಒಳಿತೇ ಆಯಿತು: ಎಂ. ಎಸ್. ನಾರಾಯಣ.

ಇತ್ತೀಚೆಗೆ ನಾನೂ ಮತ್ತು ನನ್ನ ಮಡದಿ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಿಡದಿಯ ಬಳಿ ದುರದೃಷ್ಟವಶಾತ್ ಭಾರೀ ರಸ್ತೆ ಅಪಘಾತಕ್ಕೊಳಗಾಗಿಬಿಟ್ಟೆವು. ನಮ್ಮ ಗಾಡಿಯೂ, ನಮ್ಮಿಬ್ಬರ ಬಾಡಿಗಳೂ ಚೆನ್ನಾಗಿಯೇ ಜಖಂಗೊಳಾಗಾದುವು. ನಮ್ಮಿಬ್ಬರಿಗೂ, ಮೂಲಾಧಾರವಾದ ಬೆನ್ನು ಮೂಳೆಗೇ ಪೆಟ್ಟು ಬಿದ್ದು ನನ್ನ ಹೆಂಡತಿಗೊಂದು ದೊಡ್ಡ ಶಸ್ತ್ರಚಿಕಿತ್ಸೆಯೂ ಮಾಡಿಸಬೇಕಾಗಿ ಬಂತು. ನನ್ನ ಹೆಮ್ಮೆಯ ಸ್ನೇಹವರ್ತುಲದ ಇನ್ನಿಲ್ಲದ ಸಹಕಾರ ಹಾಗೂ ಬೆಂಬಲದಿಂದ ನಾವು ಆ ಭೀಕರ ಸನ್ನಿವೇಶದಿಂದ ಬಹುಬೇಗ ಪಾರಾಗಿ ಹೊರಬರಲು ಸಾಧ್ಯವಾಯಿತೆಂಬುದನ್ನು ನಾನಿಲ್ಲಿ ಹೇಳಲೇಬೇಕು. ಈ ಸಂಧರ್ಭದಲ್ಲಿ ನಾವು ಪಟ್ಟ ಬೇಗೆ ಬವಣೆಗಳ … Read more

ಅರ್ಧ: ಪ್ರಶಸ್ತಿ ಅಂಕಣ

ಅರೆಬೆಂದ ತರಕಾರಿ, ಅಡ್ಡಗೋಡೆಯ ಮೇಲಿಟ್ಟಂತೆ ಅರ್ಧ ಪೂರ್ತಿ ಮಾಡಿದ ಮಾತು, ಒಂದೇ ಹೃದಯವೆನ್ನುವಂತಿದ್ದಾಗ ದೂರಾದ ಎರಡು ಅರ್ಧಗಳು, ಅರ್ಧಾಂಗಿ ದೂರಾಗಿ ವಿರಹವೇದನೆಯಿಂದ ಬಳಲುತ್ತಿರೋ ಉಳಿದರ್ಧ..  ಹೀಗೆ ಅರ್ಧವೆನ್ನೋದು ಕೊಡೋ ವೇದನೆ ಅಷ್ಟಿಷ್ಟಲ್ಲ. ಅರೆಬರೆದ ಕವನವೋ, ಕತೆಯೋ ಮುಗಿಸಲಾಗದಿದ್ದರೆ ನನ್ನನ್ನು ಶುರುವಾದರೂ ಯಾಕೆ ಮಾಡಿದೆಯೋ ಎನ್ನುವಾಗ ಆಗೋ ನರಳಾಟವೂ ಕಮ್ಮಿಯಲ್ಲ , ಅರೆಕ್ಷಣದಲ್ಲಿ ಒಲಿಂಪಿಕ್ ಪದಕ ತಪ್ಪಿದಾಕೆ, ಅರೆಕ್ಷಣ ಮೈಮರೆತಿದ್ದೆ ಜೀವನವೇ ಹಾಳಾಯ್ತು ಅನ್ನೋ ವ್ಯಕ್ತಿ, ಅರೆಕ್ಷಣ ನಿದ್ರೆ ತೂಕಡಿಸಿತ್ತಷ್ಟೇ.. ಎಚ್ಚೆತ್ತುಕೊಳ್ಳೋದ್ರಲ್ಲಿ ಅನಾಹುತ ಘಟಿಸಿಹೋಗಿತ್ತು ಅನ್ನೋ ಡ್ರೈವರುಗಳು ಆ … Read more

ಜೀವನ ದರ್ಶನ (ಭಾಗ 1): ಪಾರ್ಥಸಾರಥಿ. ಎನ್.

ಊರಿಗೆ ಬಂದು ಇಪ್ಪತ್ತು ವರ್ಷಗಳೆ ಕಳೆದಿತ್ತು. ಮೊದಲಿಗೆ ಅಪ್ಪ ಅಮ್ಮನಿರುವವರೆಗೂ ಇದ್ದ ಆಕರ್ಷಣೆ ಈಗೇನು ಇರಲಿಲ್ಲ. ಅಲ್ಲದೆ ನಾನು ಊರು ಬಿಟ್ಟು ಊರೂರು ಸುತ್ತತ್ತ ಹೆಂಡತಿ ಮಕ್ಕಳೊಡನೆ ಓಡಾಡಿದ್ದೆ ಆಯಿತು, ಸರಕಾರಿ ಚಾಕರಿಯೆ ಹಾಗೆ ಬಿಡಿ.  ಈಗ ಮತ್ತೆ ಕರ್ನಾಟಕಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಮನೆ ಮಾಡಿ ಆರು ತಿಂಗಳಾಗುತ್ತ ಬಂದು, ಹುಟ್ಟಿದ ಊರನ್ನು ನೋಡಬೇಕೆಂಬ ಆಸೆ ಪ್ರಭಲವಾಯಿತು. ಅಲ್ಲಿ ಇದ್ದವನು ಅಣ್ಣನೊಬ್ಬನೆ. ಒಂದಿಷ್ಟು ವ್ಯಾಪಾರ ಅದು ಇದು ಎಂದು ಒದ್ದಾಡಿಕೊಂಡಿದ್ದ. ಮಕ್ಕಳನ್ನು ಚೆನ್ನಾಗಿ ಓದಿಸಿದ್ದ. ಮಗಳಿಗೆ … Read more

ಸ್ನೇಹ ಭಾಂದವ್ಯ (ಭಾಗ 10): ನಾಗರತ್ನಾ ಗೋವಿಂದನ್ನವರ

ರೇಖಾ ಇನ್ನು ಎರಡು ದಿನಕ್ಕೆ ತಿರುಗಿ ಶಿವಮೊಗ್ಗಕ್ಕೆ ಹೋಗಬೇಕಾಗಿತ್ತು. ಆದ್ದರಿಂದ ಸುಧಾಳನ್ನು ಇನ್ನೊಂದು ಸಲ ನೋಡಬೇಕು ಎಂದುಕೊಂಡಳು. ಸಾಯಂಕಾಲ ರಾಜೇಶ ಸುಧಾಳನ್ನು ಮನೆಗೆ ಕರೆತಂದ. ಆಗ ಕಾವೇರಮ್ಮ ಬರ್ರಿ ಅಳಿಯಂದ್ರೆ ಎಂದಳು. ಸುಧಾ ಒಳಗೆ ಹೋದಳು. ರಾಜೇಶ ಅತ್ತೆ ನಾನು ಹೋಗ್ತಿನಿ ಅಂದ. ಕಾಫಿ ಕುಡಿದು ಹೋಗುವಿರಂತೆ ಎಂದಳು. ಬೇಡಾ ಅತ್ತೆ ಮನೆಯಲ್ಲಿ ಅಮ್ಮ ಕಾಯ್ತಿರ್‍ತಾಳೆ ಹೋಗ್ತಿನಿ ಎಂದು ಹೋಗಿಯೆಬಿಟ್ಟ. ಮರುದಿನ ರೇಖಾ ಸುಧಾಳ ಮನೆಗೆ ಹೋಗಬೇಕೆಂದು ಕೊಂಡವಳು ಅವಳತ್ತೆಗೆ ನನ್ನ ಕಂಡರೆನೆ ಆಗಲ್ಲಾ ಏನು ಮಾಡೋದು … Read more

ಚುಟುಕಗಳು: ಹರ್ಷವರ್ಧನ್

  ೧. ವಿಪರ್ಯಾಸ ಕೋಟಿ ಕೋಟಿ ಕೊಂಡೊಯ್ಯುವರು ಹುಂಡೀಲಿ ಕಟ್ಟಲು.. ಕಾಣದೇ ಇವರಿಗೆ ಹಸಿದ ಜನರ ಖಾಲಿ ಬಟ್ಟಲು! *** ೨. ಕಿಚ್ಚು ಒಂದೊಂದು ಬಲ್ಬುಗಳ ಉರಿಸಲು ಬೇಕು ಒಂದೊಂದು ಸ್ವಿಚ್ಚು, ಆದರೆ ನೂರಾರು ಹಣತೆಗಳ ಉರಿಸಲು ಸಾಕು ಒಂದೇ ಕಿಚ್ಚು! *** ೩. ಮನೆ ಎನ್ನೆದೆ, ಶಿಥಿಲಗೊಂಡಿಹ ಗೂಡು ಎಂದೋ ಹಾರಿದ ಹಕ್ಕಿಯದು.. ಈಗ ನನ್ನ ಮನೆ!! *** ೪. ಬಡವ ನಾನು ಬಡವ, ಪ್ರೀತಿಸುವ ಜೀವ ಸಿಗದ ಹೊರತು ಯಾರೂ ಶ್ರೀಮಂತರಲ್ಲ.. ಎಲ್ಲ ಬಡವರೇ!! … Read more

ದೇಶಕ್ಕೋಸ್ಕರ ಏನಾದರೂ ಮಾಡಬೇಕೆ೦ಬ ನನ್ನ ಉತ್ಸಾಹ: ಪ್ರಶಾ೦ತ ಕಡ್ಯ

“ನಿನ್ನ ಮೈ ಗಟ್ಟಿಯಾಗೇ ಇದೆ, ದುಡಿಯಲು ಏನು ಸ೦ಕಟ. ಆರಾಮದಲ್ಲಿ ತಿನ್ನುವ ಆಸೆಯೇ”, “ಮೈ ಬಗ್ಗಿಸಿ ದುಡಿ, ದೇಶಕ್ಕಾದರೂ ಪ್ರಯೋಜನ ಆಗುತ್ತದೆ”, “ನಿಮ್ಮ೦ತವರು ಇರೋದಕ್ಕಿ೦ತ ಸತ್ತರೇ ದೇಶಕ್ಕೆ ಲಾಭ” ಹೀಗೇ ನಮ್ಮನ್ನು ಕ೦ಡಾಗ ಜನರಿಗೆ ಅವರು ಹೇಗೇ ಇದ್ದರೂ ನಮ್ಮನ್ನು ಬೈಯ್ಯುವ ಎ೦ದು ಅನಿಸುತ್ತದೆ. ನಾನು, ನನ್ನ ಅಪ್ಪ ಮತ್ತು ನನ್ನ ತಮ್ಮ ಮೂವರು ನಾವಿರುವುದು. ಚಿಕ್ಕ೦ದಿನಲ್ಲೇ ಅಮ್ಮನನ್ನು ಕಳಕೊ೦ಡೆ. ಅಮ್ಮನೆ೦ದರೆ ಅವಳು ಭೂಮಿಯಲ್ಲಿರುವ ದೇವರ೦ತೆ. ಆದರೆ ನನಗೆ ದೇವರು ಎ೦ದರೆ ಏನು ಎ೦ದು ತಿಳಿಯುವ ಮೋದಲೇ … Read more