ಕುಟುಂಬವೆಂದರೆ ಒಬ್ಬ ವ್ಯಕ್ತಿಯಲ್ಲ, ಅವನೊಡನೆ ನಿಲ್ಲುವ ಪ್ರಪಂಚವೇ ಕುಟುಂಬ ಎನ್ನುವ “ಅಜ್ಜನ ಕಮೋಡು”: ಡಾ. ನಟರಾಜು ಎಸ್. ಎಂ.
ಈ ತಿಂಗಳ ಮೊದಲ ವಾರದಲ್ಲಿ ಹಾಸನಕ್ಕೆ ಹೋಗಿದ್ದೆ. ನಮ್ಮ ನಡುವಿನ ಅಧ್ಬುತವಾದ ಅನುವಾದಕರಾದ ಜೆವಿ ಕಾರ್ಲೊ ಸರ್, ಮೈಸೂರಿನ ಕಥೆಗಾರ ಗೆಳೆಯ ಡಾ. ಗವಿಸ್ವಾಮಿ ಸಿಕ್ಕಿದ್ದರು. ಅವರ ಜೊತೆ ಮಾತನಾಡಿ ಸಂಜೆ ಹಿರಿಯ ಸಾಹಿತಿಗಳಾದ ಹಾಡ್ಲಹಳ್ಳಿ ನಾಗರಾಜು ರವರನ್ನು ಭೇಟಿಯಾದೆ. ಹಾಸನದ ಬಳಿ ಅತ್ತಿಹಳ್ಳಿಯ ತೋಟದ ಮನೆಯಲ್ಲಿ ವಾಸವಿರುವ ಹಿರಿಯರಾದ ನಾಗರಾಜುರವರನ್ನು ಭೇಟಿಯಾದ ದಿನ ಹೊರಗೆ ಸಣ್ಣನೆ ತುಂತುರು ಮನೆ ಹನಿಯುತ್ತಿತ್ತು. ಒಂದೆರಡು ಗಂಟೆ ಅವರೊಡನೆ ಹರಟೆ ಹೊಡೆದು ರಾತ್ರಿ ಊಟ ಮಾಡಿ ವಾಪಸ್ಸು ಬರುವಾಗ ನನ್ನ … Read more