ಜೀವ ವೀಣೆಯ ಭಾವ ಲಹರಿ: ಡಾ. ಹೆಚ್ ಎನ್ ಮಂಜುರಾಜ್
ಹಿಂದೆ ಆಹಾರವೇ ಔಷಧವಾಗಿತ್ತು; ಈಗ ಔಷಧವೇ ಆಹಾರವಾಗಿದೆ ಎಂಬುದನ್ನು ಬಹಳ ಮಂದಿ ಹೇಳುತ್ತಿರುತ್ತಾರೆ. ಇದು ನಿಜವೇ. ಏಕೆಂದರೆ ಅಡುಗೆ ಮನೆಯು ಕೇವಲ ಆಹಾರ ಬೇಯಿಸುವ ಪಾಕಶಾಲೆಯಾಗಿರಲಿಲ್ಲ. ವೈದ್ಯಶಾಲೆಯೂ ಆಗಿತ್ತು. ನಮ್ಮ ಆಯುರ್ವೇದದ ಬಹಳಷ್ಟು ಮನೆಮದ್ದುಗಳು ರುಚಿಕರ ಆಹಾರವಾಗಿಯೇ ನಮ್ಮನ್ನು ಕಾಪಾಡುತ್ತಿದ್ದವು. ನಮಗೇ ಗೊತ್ತಿಲ್ಲದಂತೆ ಆಯಾ ಕಾಲಮಾನಕ್ಕೆ ತಕ್ಕುದಾಗಿ ಶರೀರಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಪೂರೈಸುತಿದ್ದವು. ನಮ್ಮ ಅಡುಗೆಯಲ್ಲಿ ಯಥೇಚ್ಛವಾಗಿ ಬಳಸುತ್ತಿದ್ದ ಕರಿಬೇವು, ನಿಂಬೆ, ಕೊತ್ತಂಬರಿ, ಮೆಣಸು, ಜೀರಿಗೆ, ಇಂಗು, ಸಾಸುವೆ, ಮೆಂತ್ಯ ಮೊದಲಾದ ಪದಾರ್ಥಗಳು ಏಕಕಾಲಕ್ಕೆ ಆಹಾರಕ್ಕೆ … Read more