ಅಂತರ ನಿರಂತರವಾಗದೆ ಕಾವ್ಯ ಹೂವುಗಳು ಪರಿಮಳಿಸುತಿರಲಿ: ಅನಿತಾ ಪಿ.ಪೂಜಾರಿ ತಾಕೊಡೆ
ಲೇಖಕರು: ಡಾ.ವಿಶ್ವನಾಥ ಕಾರ್ನಾಡ್ಪ್ರಕಾಶನ: ಗಾಯತ್ರೀ ಪ್ರಕಾಶನಮುದ್ರಕರು: ಅನಂತ ಪ್ರಕಾಶ ಕಿನ್ನಿಗೋಳಿಪುಟ: 96. ಬೆಲೆ: ರೂ 120/- ಡಾ. ವಿಶ್ವನಾಥ ಕಾರ್ನಾಡ್ ಅವರು ಸೌಮ್ಯಭಾವದ ಕವಿ. ಕಳೆದ ಹಲವಾರು ದಶಕಗಳಿಂದ ತಮ್ಮನ್ನು ಎಲ್ಲ ಪ್ರಕಾರದ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿದ್ದಾರೆ. ಇವರು ಕನ್ನಡದ ಬರವಣಿಗೆ ಆರಂಭಾವದದ್ದು ಕವಿತೆಯಿಂದಲೇ. ಅವರ ಮೊದಲ ಕವಿತೆ ‘ದಿಬ್ಬಣ’ ಮಾಸ್ತಿಯರ ‘ಜೀವನ’ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಅದೇ ಅವರಿಗೆ ಇನ್ನಷ್ಟು ಕಾವ್ಯ ಬರೆಯುವಲ್ಲಿ ಪ್ರೇರಣೆಯಾಯಿತೆಂದು ಅವರೇ ಹೇಳಿಕೊಂಡಿದ್ದಾರೆ. “ಪ್ರತಿಯೊಬ್ಬನಲ್ಲಿಯೂ ಭಾವನೆ ಇದೆ. … Read more