ಮನದ ಗೋಡೆಗೆ ಒಲವ ಸಿಂಚನ- ಪನ್ನೀರು: ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರು
ಕೃತಿ- ಪನ್ನೀರು( ಹನಿಗವನ ಸಂಕಲನ)ಕವಿ- ಪರಮೇಶ್ವರಪ್ಪ ಕುದರಿಪ್ರಕಾಶನ- ಹರಿ ಪ್ರಕಾಶನಮುದ್ರಣ- ಸ್ವ್ಯಾನ್ ಪ್ರಿಂಟರ್ಸ್ಬೆಲೆ- ಒಂದು ನೂರು ರೂಗಳು ಎಲ್ಲ ನಲಿವಿಗೂಪ್ರೀತಿಯೇ ಪ್ರೇರಣೆಎಲ್ಲಾ ನೋವಿಗೂಪ್ರೀತಿಯೇ ಔಷಧಿ!ಮತ್ತೇಕೆ ಜಿಪುಣತನಕೈ ತುಂಬಾ ಹಂಚಿಎದೆ ತುಂಬಾ ಹರಡಿ( ಪ್ರೀತಿಯೇ ಔಷಧಿ) ಮಾನವೀಯ ಅಂತಃಕರಣ ಹೊಂದಿದ ಪ್ರತಿ ಮನುಷ್ಯ ನೂ ಕವಿಯೇ! ಹೀಗಿರುವಾಗ ಕವಿ ಮನದಿ ಇಂತಹ ದೇದಿಪ್ಯಮಾನದ ಹೊಳಹಿನ ಸಾಲೊಂದು ಹೊಳೆದರೆ ಅದು ಸ್ವಸ್ಥ ಸಮಾಜದ ಕುರುಹು.ಪರಮೇಶ್ವರಪ್ಪ ಕುದರಿ ಪ್ರೌಢಶಾಲಾ ಅಧ್ಯಾಪಕರಾಗಿ,ಗಾಯಕ ರಾಗಿ, ಮಿಮಿಕ್ರಿ ಕಲಾವಿದರು ಆಗಿ ನಾಡಿನಾದ್ಯಂತ ಪರಿಚಿತರಾಗಿದ್ದಾರೆ. ಬಹುಮುಖ ಪ್ರತಿಭೆಯಾದರೂ … Read more