ಬದುಕಿನ ಗೆಲುವಿಗೆ ಹೊಸ ದಿಕ್ಕು ತೋರಿಸುವ ಮಧುಕರ್ ಬಳ್ಕೂರ್ ಅವರ ’ಆಸೆಗಳು ಕನಸಾಗಿ ಬದಲಾಗಲಿ’: ರಾಘವೇಂದ್ರ ಅಡಿಗ ಎಚ್ಚೆನ್
’ಆಸೆಗಳು ಕನಸಾಗಿ ಬದಲಾಗಲಿ’ ಎಂತಹಾ ಅದ್ಭುತ ಮಾತು! ಮಾನವನ ಆಸೆಗಳಿಗೆ ಕೊನೆ ಮೊದಲಿರುವುದಿಲ್ಲ. ಆದರೆ ಅದೇ ಆಸೆ ಕನಸುಗಳಾಗಿ ಬದಲಾಗುವುದು ಎನ್ನುವ ಹಾಗಿದ್ದರೆ ಅದೆಷ್ಟು ಚೆನ್ನ? ಇಷ್ಟಕ್ಕೂ ಇಲ್ಲಿ ಇದನ್ನು ಹೇಳುತ್ತಿರುವುದಕ್ಕೆ ಕಾರಣವಿದೆ. ಉದಯೋನ್ಮುಖ ಲೇಖಕ ಮಧುಕರ್ ಬಳ್ಕೂರು ಅವರ ಚೊಚ್ಚಲ ಕೃತಿಯ ಹೆಸರು ’ಆಸೆಗಳು ಕನಸಾಗಿ ಬದಲಾಗಲಿ’ ಈ ಪುಸ್ತಕ ಸಹ ಶೀರ್ಷಿಕೆಯಷ್ಟೇ ಸುಂದರವಾಗಿದೆ. ಮೂಲತಃ ಉಡುಪಿಯ ಕುಂದಾಪುರದ ಬಳ್ಕೂರು ಗ್ರಾಮದವರಾದ ಮಧುಕರ್ ವಿದ್ಯಾಭ್ಯಾಸ, ವೃತ್ತಿ ಸಂಬಂಧ ನಾನಾ ಊರುಗಳಲ್ಲಿದ್ದು ಅನುಭವ ಹೊಂದಿದವರು. ಕಳೆದ ಆರೇಳು … Read more