ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 59 & 60): ಎಂ. ಜವರಾಜ್
-೫೯-ರಾತ್ರ ಹತ್ತಾಗಿತ್ತೇನೋಊರಲ್ಲಿ ಎದ್ದಿರ ಗಲಾಟಿಈ ಅಯ್ನೋರ್ ಗಮನುಕ್ಕ ಬಂತು ಈ ಗಲಾಟಿ ಯಾಕ ಅನ್ತಅಯ್ನೋರ್ ತಲ ಕೊರಿತಿತ್ತೇನಾಅಸ್ಟೊತ್ಗ ಕುಲೊಸ್ತರು ಬಂದ್ರುಈ ಅಯ್ನೋರು ಜಗುಲಿ ಅಂಚ್ಗ ಕುಂತಿದ್ರು ‘ಅಯ್ನೋಅ ನೀವು ಚೇರ್ಮನ್ ಆದ್ರಿಆದ್ರ ಊರ್ಲಿ ಪುಂಡೈಕ ಹೆಚ್ಚವಊರ್ಲಿ ಚನೈನಬ್ಬ ಮಾಡ್ದಾಗಇದ್ದ ಒಗ್ಗಟ್ಟು ಹೊಂದಾವಣಿಈಗ ಕಾಣ್ದುಒಂದಲ್ಲ ಒಂದು ಗಲಾಟಿಕುಲ ಸೇರ್ಸಿಏನಾರ ಬಿಗಿ ಭದ್ರ ಮಾಡ್ಬೇಕಲ್ಲಾ..’ಅನ್ತ ಕುಲೊಸ್ತರು ವರದಿ ಒಪ್ಸುದ್ರು ಈ ಅಯ್ನೋರು‘ಸುಮ್ ಸುಮ್ನೆ ಈ ಗಲಾಟಿ ಯಾಕ..ಏನನ್ತ ಕುಲ ಮಾಡ್ದರಿಯಾರ್ ಮ್ಯಾಲ ಅನ್ತ ಹೇಳ್ದರಿ’ ಅನ್ತ ಕೇಳುದ್ರು ‘ಅಯ್ನೋರಾ ಕಾಲುನ್ … Read more