ಕಳೆದು ಹೋಗುವ ಸುಖ (ಕೊನೆಯ ಭಾಗ): ಡಾ. ಹೆಚ್ಚೆನ್ ಮಂಜುರಾಜ್
ಇಲ್ಲಿಯವರೆಗೆ ಭಯವೇ ಭಕ್ತಿಯ ಮೂಲ; ಆದರೆ ಅದು ವ್ಯಕ್ತಿಯನ್ನು ಸಂಸ್ಕರಿಸಿ, ತನ್ನ ಜೀವಿತವನ್ನು ಸಾರ್ಥಕವಾಗಿಸಿಕೊಳ್ಳಲು ಪ್ರೇರಿಸಬೇಕು. ಪರಮಾತ್ಮನನ್ನು ಯಾವಾಗಲೂ ಶಿಕ್ಷಿಸುವ ದಂಡಾಧಿಕಾರಿಯೆಂದೇ ನೋಡಬಾರದು; ತನ್ನನ್ನು ಹೆತ್ತು, ಸಾಕಿದ ಪ್ರೇಮಮಯೀ ತಾಯಿಯಂತೆ, ಆತ್ಮೀಯವಾಗಿ ಕಂಡು, ತಪ್ಪುಗಳನ್ನು ತಿದ್ದುವ ಸ್ನೇಹಿತನಂತೆ ಕಾಣಬೇಕು. ಇವೆಲ್ಲವನ್ನೂ ಮಹಾಭಾರತದಲ್ಲಿ ಸರಳವಾಗಿ, ‘ಪರೋಪಕಾರಃ ಪುಣ್ಯಾಯ; ಪಾಪಾಯ ಪರಪೀಡನಂ’ ಎಂದು ತಿಳಿಸಲಾಗಿದೆ. ಜನಸೇವೆಯೇ ಜನಾರ್ಧನ ಸೇವೆ ಎಂಬ ಮಾತೂ ಇದೆ. ದೀನದುರ್ಬಲರ ಮತ್ತು ದರಿದ್ರರ ಸೇವೆಯಲ್ಲಿ ಪರಮಾತ್ಮನನ್ನು ಕಾಣು ಎಂದ ಸ್ವಾಮಿ ವಿವೇಕಾನಂದರ ಈ ಎಲ್ಲ ಮಾತುಗಳ … Read more