ವ್ಯಾಘ್ರತೀರ್ಥ ಮತ್ತು ಕೆಂಚಿ ಕಟ್ಟೆ: ಜಗದೀಶ ಸಂ.ಗೊರೋಬಾಳ
ಭುವನೇಶ್ವರದಿಂದ ಇನ್ನೂರೈವತ್ತು ಮೈಲು ದೂರದಲ್ಲಿ ವ್ಯಾಘ್ರತೀರ್ಥವೆಂಬ ಪುಟ್ಟ ಹಳ್ಳಿ. ಆ ಹಳ್ಳಿಯಲ್ಲಿ ಇರುವುದೇ ಬೆರಳೆಣಿಕೆಯಷ್ಟು ಮನೆಗಳು. ಇರುವ ಮನೆಗಳಲ್ಲೂ ದುಡಿವ ಶಕ್ತಿ ಇರುವವರೆಲ್ಲ ಸಮೀಪದ ನಗರಗಳಿಗೆ ವಲಸೆ ಹೋಗಿದ್ದರು. ಬರಗಾಲದ ಬಾದೆಯಿಂದ ಬೆಂದ ಕುಟುಂಬಗಳು ಇತ್ತ ಹಳ್ಳಿಯನ್ನೂ ಬಿಡದೆ ಗತಕಾಲದ ವೈಭವವನ್ನು ನೆನೆಯುತ್ತಾ ದಿನಕಳೆಯುತ್ತಿದ್ದವು. “ಹಿಂದೆ ಈ ಊರಲ್ಲಿ ಭಯಂಕರವಾದ ಕಾಡಿತ್ತು. ಕಾಡಿನಲ್ಲಿ ಕ್ರೂರಮೃಗಗಳಿದ್ದವು. ಅಲ್ಲಲ್ಲಿ ನೀರಿನ ಹೊಂಡಗಳೂ ಸಾಕಷ್ಟಿದ್ದವು. ಊರಾಚೆ ಇರುವ ದೊಡ್ಡ ಹೊಂಡವೇ ವ್ಯಾಘ್ರತೀರ್ಥ. ಇದಕ್ಕ ಆ ಹೆಸರು ಬರಲು ಕಾರಣ ಯಾವಾಗಲೂ ಈ … Read more