ನನ್ನೊಳಗಿನವಳು ಅವಳು: ಮಸಿಯಣ್ಣ ಆರನಕಟ್ಟೆ.
ಕೂಡ್ಲಹಳ್ಳಿಯಲ್ಲಿ ಸಂಗಮೇಶ್ವರನ ಜಾತ್ರೆ ಸಾಗಿತ್ತು. ಕರೋನ ಅಬ್ಬರದಿಂದ ಜನ ಸೇರಿರಲಿಲ್ಲ. ಜಾತ್ರೆ ಎಂದರೆ ತಪ್ಪಾಗಬಹುದೇನೋ! ಒಂದು ದೇವಸಂತೆ ಎಂದರೆ ಸಮಂಜಸ ಅನ್ನಬಹುದು.ಆದ್ರೂ ಸಹ ಪೂಜೆ ಪುನಸ್ಕಾರಗಳೆಲ್ಲಾ ವಿಧಿವಿಧಾನದಂತೆ ಯತವತ್ತಾಗಿ ನಡೆಯುತ್ತಿದ್ದವು.ನಾನು ಹೋಗಿದ್ದೆ.ಸಾಮಾಜಿಕ ಅಂತರ ಕಾಯ್ದುಕೊಂಡೆ ಅಂದುಕೊಳ್ತಿನಿ ಕಾರಣ ನನಗೆ ಕರೋನ ಸಂಬಂಧ ಯಾವುದೇ ಪಾಸಿಟೀವ್ ತಂಟೆ ತಕರಾರೆದ್ದಿಲ್ಲ. ದರ್ಶನ ಆಯ್ತು, ಅವ್ವ ರೊಟ್ಟಿ ಕಟ್ಟಿ ಕೊಟ್ಟಿದ್ಲು . ಕಜ್ಜಾಯ ಸಹ ಮಾಡಿ ಕೊಟ್ಟಿದ್ಲು. ದೇವಸ್ಥಾನ ಬಿಟ್ಟು ಹತ್ತತ್ರ ೧ ಮೈಲಿ ನಡೆದರೆ ಅಜ್ಜಯ್ಯನ ಆಲದಮರದ ತೋಪು ಸಿಗುತ್ತೆ. … Read more