“ನಿನ್ನೆ ನಾಳೆಯ ನಡುವೆ” ಪಾಂಡುರಂಗ ಯಲಿಗಾರ: ವೈ. ಬಿ. ಕಡಕೋಳ
2012-13 ನೆಯ ಅವಧಿ ನಾನು ಕನ್ನಡ ವಿಶ್ವವಿದ್ಯಾಲಯದಲ್ಲಿ “ಮುನವಳ್ಳಿ ಒಂದು ಸಾಂಸ್ಕೃತಿಕ ಅಧ್ಯಯನ” ಎಂ. ಫಿಲ್ ಪದವಿಗಾಗಿ ಡಾ. ವ್ಹಿ. ಎಸ್. ಮಾಳಿಯವರ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡುತ್ತಿದ್ದೆ. ಮುನವಳ್ಳಿಯ ಅನೇಕ ಹಿರಿಯರ ಸಂಪರ್ಕದಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದೆ. ಮುನವಳ್ಳಿಯ ನಾಟಕವೊಂದು ಮೈಸೂರು ದಸರಾ ಪ್ರದರ್ಶನದಲ್ಲಿ ಪ್ರದರ್ಶನಗೊಂಡ ಬಗ್ಗೆ ಮಾಹಿತಿ ಬೇಕಾಗಿತ್ತು. ಗೆಳೆಯ ಜಯದೇವ ಅಷ್ಠಗಿಮಠ ಈ ವಿಚಾರ ಪಾಂಡುರಂಗ ಯಲಿಗಾರ ಅವರನ್ನು ಕೇಳಬೇಕು. ಅವರು ಬೆಳಗಾವಿಯಲ್ಲಿ ಇರುವರು. ರವಿವಾರ ಮುನವಳ್ಳಿಗೆ ಬರುತ್ತಾರೆ ನೀನು ಅವರನ್ನು ಭೇಟಿಯಾಗಬೇಕು. ನಾನು ಹೇಳಿ … Read more