ಸಂಗೀತ ಲೋಕದ ಬೆರಗು ಎಸ್ಪಿಬಿ: ಡಾ. ಹೆಚ್ ಎನ್ ಮಂಜುರಾಜ್
‘ಮಲೆಗಳಲುಲಿಯುವ ಓ ಕೋಗಿಲೆಯೇಬಲು ಚೆಲ್ವಿದೆ ನಿನ್ನೀ ಗಾನಇಂಗ್ಲಿಷಿಗೆ ತರ್ಜುಮೆ ಮಾಡಿದರೆದೊರೆವುದು ನೊಬೆಲ್ ಬಹುಮಾನ’ ಕುವೆಂಪು ಅವರ ಕವಿತೆಯೊಂದರ ಸಾಲುಗಳಿವು. ಇದನ್ನು ಪ್ರಸ್ತಾಪಿಸುತ್ತಾ ಡಾ. ಹಾ ಮಾ ನಾಯಕರು, ‘ಕೋಗಿಲೆಯ ಹಾಡನ್ನು ಇಂಗ್ಲಿಷಿಗೆ ತರ್ಜುಮೆ ಮಾಡುವವರು ಯಾರು?’ ಎಂದು ಕೇಳುತ್ತಾ, ಪರೋಕ್ಷವಾಗಿ ಕುವೆಂಪು ಅವರ ಪ್ರತಿಭೆಗೆ ನೊಬೆಲ್ ಬಹುಮಾನ ಲಭಿಸುವುದು ಯಾವಾಗ? ಎಂಬ ದನಿಯಲ್ಲಿ ಬರೆದಿದ್ದರು. ಏಕೆ ಈಗ ಈ ಮಾತು ನೆನಪಾಯಿತೆಂದರೆ, ಇಂಥ ಸವಾಲನ್ನೂ ಸಾಹಸವನ್ನೂ ಅಪೂರ್ವ ರೀತಿಯಲ್ಲಿ ತಮ್ಮ ಬದುಕಿನುದ್ದಕ್ಕೂ ಕೈಗೊಂಡು ಗಾಯನ ರಸಯಾತ್ರೆಯಲ್ಲಿ ಸಹೃದಯರನ್ನು … Read more