ತೆರೆಯ ಮರೆಗೆ ಸರಿದ ಧೋನಿಯ ಮರೆಯುವ ಮುನ್ನ: ಸತೀಶ್ ಶೆಟ್ಟಿ ವಕ್ವಾಡಿ
ಪ್ರತಿಯೊಂದಕ್ಕೂ ಅಂತ್ಯವಿರಲೆ ಬೇಕು ಮತ್ತು ಆ ಅಂತ್ಯದ ಆರಂಭದ ಮೊದಲೆ ಅಂತ್ಯವಾದರೆ ಆ ಅಂತ್ಯಕ್ಕೊಂದು ಅಂತ್ಯವಿಲ್ಲದ ಇತಿಹಾಸವಿರುತ್ತದೆ. ಹೌದು ಸ್ವಲ್ಪ ಕಷ್ಟವಾದರೂ ಜೀರ್ಣಿಸಿಕೊಳ್ಳಲು ಸಾಧ್ಯವಾಗುವ ಸಾಲಿದು ಮತ್ತು ಕ್ರೀಡಾಪಟುಗಳಿಗೆ ಅನಂತ ಸಂತೃಪ್ತಿ ನೀಡುವ ಸಾಲಿದು. ಪ್ರತಿಯೊಬ್ಬ ಕ್ರೀಡಾಪಟುವಿಗೂ ತನ್ನ ವೃತ್ತಿ ಜೀವನದ ಅಂತ್ಯದ ಆರಂಭ ಜಗತ್ತಿಗೆ ತಿಳಿಯುವ ಮೊದಲೆ ಗೋಚರಿಸುತ್ತೆ . ಆದರೆ ಅದನ್ನು ಅವನು ಯಾವ ರೀತಿ ನಿರ್ವಹಿಸುತ್ತಾನೆ ಅನ್ನೊದರ ಮೇಲೆ ಅವನ ವೃತ್ತಿಯೋತ್ತರ ಜೀವನ ರೂಪಿತವಾಗುತ್ತೆ. ಎಷ್ಟೋ ಕ್ರೀಡಾಳುಗಳು ಜಗತ್ತು ನಿಬ್ಬೆರಗಾಗುವಂತೆ ತಮ್ಮ ವೃತ್ತಿ … Read more