ಪತ್ರಿಕೋದ್ಯಮಕ್ಕೆ ಕಾಲಿಡುತ್ತಿದೆ “ಡಬಲ್ ಸ್ಟಾಂಡರ್ಡ್” ಎಂಬ ಭೂತ!: ಚವೀಶ್ ಜೈನ್
ಪತ್ರಿಕೋದ್ಯಮ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರ ಸ್ಥಂಬ. ದೇಶದ ಪ್ರತಿಯೊಂದು ವಿಚಾರಗಳಲ್ಲಿ ಮಹತ್ತರ ಪಾತ್ರವಹಿಸುವ ಸಮಾಜದ ಅವಿಭಾಜ್ಯ ಅಂಗ. ಧಮನಿತರ ಮತ್ತು ದನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕೋದ್ಯಮದ ಉದ್ದೇಶ. ನಿಷ್ಪಕ್ಷಪಾತವಾಗಿ, ಜಾತಿ-ಮತಗಳನ್ನು ಲೆಕ್ಕಿಸದೆ, ಅಧಿಕಾರ-ಸ್ಥಾನವನ್ನು ಚಿಂತಿಸದೆ, ತಪ್ಪು-ಒಪ್ಪುಗಳ ಕುರಿತು ಅವಲೋಕಿಸಿ, ಧೈರ್ಯದಿಂದ ತಪ್ಪನ್ನು, ಆಡಳಿತ ಲೋಪವನ್ನು ಪ್ರಶ್ನಿಸುವುದೇ ಪತ್ರಿಕೋದ್ಯಮದ ಜವಾಬ್ದಾರಿ ಮತ್ತು ಕರ್ತವ್ಯ. ರಾಷ್ಟ್ರವಾದ, ರಾಷ್ಟ್ರದ ಹಿತಾಸಕ್ತಿ, ಭದ್ರತೆ, ಅಖಂಡತೆ, ಸಮಗ್ರತೆ ಪತ್ರಿಕೋದ್ಯಮದ ಸಿದ್ಧಾಂತದಲ್ಲಿ ಅಡಗಿರಬೇಕಾದ ಮೂಲ ಚಿಂತನೆಗಳು. ಇವೆಲ್ಲವನ್ನೂ ಒಳಗೊಂಡ ಪತ್ರಿಕೋದ್ಯಮ ಸುಸ್ಥಿರ ಸಮಾಜದ … Read more