ತ್ಯಾಗ, ನಿಸ್ವಾರ್ಥ ಹಾಗೂ ಮಾನವೀಯತೆಯ ಬೆಳಕು ಪಸರಿಸುವ ಅಪರೂಪದ ಜೀವನಗಾಥೆ ‘ಹೆಗಲು’: ಬೆಂಶ್ರೀ ರವೀಂದ್ರ, ಬೆಂಗಳೂರು
ಬದುಕು ಹಲವು ಸಾಧನೆಗಳಿಗೆ ಅವಕಾಶ ಮಾಡುವ ರಂಗಮಂಚ. ಯಾವ ಸಾಧನೆಯನ್ನೂ ಒಬ್ಬ ವ್ಯಕ್ತಿ ಮಾಡಲಾರ. ಆತನಿಗೆ ಹತ್ತಾರು ಜನರ ಸಹಕಾರ ಇದ್ದೇ ಇರುತ್ತದೆ. ಅದು ಅವನ ಅರಿವಿಗೆ ಬರಬಹುದು ಅಥವಾ ಬಾರದಿರಬಹುದು. ಈ ಸಾಧನೆಗಳು ವ್ಯಷ್ಟಿಯಾಗದೆ ಸಮಷ್ಟಿಯಾದಾಗ ಮಾತ್ರ ಸಾರ್ಥಕವಾಗುತ್ತದೆ. ಸಾಧಿಸಿ ಮುಂದೆ ನಡೆದವನು ತನ್ನನ್ನು ಆ ಎತ್ತರಕ್ಕೆ ಕರೆದೊಯ್ಯದವರನ್ನು ಪ್ರಜ್ಞಾಪೂರ್ವಕವಾಗಿ ಕೃತಜ್ಞತೆಯಿಂದ ನೆನಪಿಸಿಕೊಂಡಾಗ ಆ ಸಾಧನೆಗೂ, ವ್ಯಕ್ತಿಗೂ ಗೌರವ ಬರುತ್ತದೆ. ಅಂತಹ ಸಾರ್ಥಕತೆ “ಹೆಗಲು” ಪುಸ್ತಕದಲ್ಲಿ ಕಾಣುತ್ತದೆ. “ಹೆಗಲು”, ಒಂದು ಅಪರೂಪದ ಜೀವನಗಾಥೆ. ಈ ಕಥನದಲ್ಲಿ … Read more