ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 33 & 34): ಎಂ. ಜವರಾಜ್
-೩೩- ಕರಿ ನಾಯಿ ಕಿಂವ್ಞ್ ಕಿಂವ್ಞ್ ಅನ್ತ ಬಾಲ ಅಳ್ಳಾಡುಸ್ತ ಬಂದು ಶಂಕ್ರಪ್ಪೋರ ಕಾಲ್ನೆಕ್ಕಕ ಶುರು ಮಾಡ್ತು ಈ ಶಂಕ್ರಪ್ಪೋರು ಬಂದು ಕುಂತು ಎಸ್ಟೊತ್ತಾಯ್ತು ಈ ಅಯ್ನೋರ್ ನಿದ್ದ ಮುಗಿನೇ ಇಲ್ಲ.. ತ್ವಾಟದ ಬೇಲಿ ಇಣುಕುದ್ರ ಊರೊಳಗ ತಮ್ಟ ಸದ್ದು ಜೋರಾಯ್ತು ಜೊತ್ಗ ಬೆಳಕೂ ಹರಿತು. ಈ ಅಯ್ನೋರು ಈಗ ಈಚ ಬಂದು ಮೈ ಮುರಿತಾ… ಆಕುಳುಸ್ತಾ ಕಣ್ಣಾಡುಸ್ತ ಕಣ್ಣಾಡುಸ್ತ ಕಲ್ಲಾಸಿನ ಮ್ಯಾಲ ಶಂಕ್ರಪ್ಪೋರು ಕುಂತಿರದ ನೋಡುದ್ರು ಈ ಅಯ್ನೋರು, ‘ಹ್ಞು ಈಗ ಗ್ಯಾನ ಬತ್ತಾ’ ‘ನಾನೇನು … Read more