ದೇವ್ರಾಟ..: ತಿರುಪತಿ ಭಂಗಿ
ಪ್ಯಾಟಿಗೆ ಹೋಗಿದ್ದ ಹನಮ್ಯಾ ಪೋಲಿಸರ ಕೈಯಾಗ ಸಿಕ್ಕಾಕ್ಕೊಂಡ ಬಲ್ಲಂಗ ಗಜ್ಜತಿಂದಿದ್ದ. ‘ಸತ್ನೋ ಯಪ್ಪಾ..’ ಅಂತ ನರಳ್ಯಾಡಕೋತ, ಕುಂಟಕೋತ, ಕುಂಡಿಮ್ಯಾಲ ಗಸಾಗಸಾ ತಿಕ್ಕೋತ ಮನಿಹಾದಿ ಹಿಡದಿದ್ದ. “ಈ ಪೋಲಸ್ರಿಗೆ ಮುಕಳಿ-ಮಾರಿ ಯಾವ್ದಂತ ಒಂದೂ ಗೊತ್ತಿಲ್ಲ, ದಬಾದಬಾ ದನಾ ಬಡ್ದಂಗ ಬಡಿತಾರ, ನಮ್ದ ಎಂತ ಸರಕಾರೋ,ಎಂತಾ ಕಾನೂನೋ..ಏನ್ ಆಡಳಿತಾನೋ..ನಮ್ಮ ದೇಶದಾಗ..! ಎಲ್ಲ ದೇವ್ರಾಟ. ಮೈತುಂಬ ಹಿಗ್ಗಾಮುಗ್ಗಾ ಪೋಲಿಸ್ರು ಥಳಸಿದ ಏಟಿಗೆ ಹನಿಮ್ಯಾನಿಗೆ ಎಂದೂ ನೆನಪಾಗದ ದೇಶದ ಸರಕಾರ, ಕಾನೂನು, ಆಡಳಿತಗಳೆಲ್ಲ ನೆನಪಾಗಿ ಮೈತುಂಬ ಪರಚಿದಂತಾದವು. ನಮಗ ರಕ್ಷಣಾ ಕೊಡವ್ರ ನಮಗ … Read more