ಕೊನೆಗೂ ದುಷ್ಟ ಸಂಹಾರಕ್ಕೆ ಮುನ್ನುಡಿ: ಭಾರ್ಗವಿ ಜೋಶಿ.
ಬರಿ ಈ ಕೊರೊನ, ಕೊರೊನ ಅಂತ ಆ ಕೀಟದ ಹಾವಳಿಯ ಮಧ್ಯ ಬೇರೆ ಬದುಕನ್ನೆಲ್ಲ ಮರೆತು ಬಿಟ್ಟಿದ್ದೇವೆ. ಹೋದ ತಿಂಗಳು ಭಾರತದಲ್ಲಿ ನಡೆದ ಒಂದು ಘಟನೆ ಇಂದು ಇತಿಹಾಸವೇ ಸರಿ. ನಿರ್ಭಯ ಅನ್ನುವ ಹೆಣ್ಣುಮಗಳನ್ನು ಅಷ್ಟು ಅಮಾನುಷವಾಗಿ ಹಿಂಸಿಸಿ ಕೊಂದ ಪಾತಕಿಗಳನ್ನು ಗಲ್ಲಿಗೆ ಬಲಿಕೊಡಲಾಯಿತು. ಅಂದು ಗಲ್ಲಿನ ಕುಣಿಕೆಗೆ ಕತ್ತು ನೀಡುವಾಗ ಅವರ ಮನಸುಗಳು ಎಷ್ಟು ಒದ್ದಾಡಿರಬಹುದು. ಅಯ್ಯೋ ಸಾವು ಕಣ್ಣಮುಂದೆ ಇದೆ ಎಂದಾಗ ಎಷ್ಟು ಭಯಾನಕ. ನಮ್ಮನ್ನು ಬದುಕಿಸಿ, ಒಂದು ಅವಕಾಶ ಕೊಡಿ ಎಂದು ಕೊನೇ … Read more