ಕನಸುಗಳಿಗೆ ರೆಕ್ಕೆ ಬಂದಾಗ: ನಿಂಗಪ್ಪ ಹುತಗಣ್ಣವರ
ಹಿಡಿಯಷ್ಟು ಕನಸುಗಳನ್ನು ಎದೆಗಪ್ಪಿಕೊಂಡು ಧಾರಾಳವಾಗಿ ಜಗತ್ತಿನ ಬಗ್ಗೆ ಒಂದಷ್ಟು ಕಾಳಜಿಯಿಲ್ಲದೆ ಬದುಕಿಬಿಡುತ್ತೇವಲ್ಲ ಅದಕ್ಕಿಂತಲೂ ನಾಚಿಕೆಗೇಡಿನ ಸಂಗತಿ ಬೇರೊಂದಿಲ್ಲ. ಬದುಕಿನ ಅಸ್ತಿತ್ವಕ್ಕಾಗಿ ಯಾವುದೇ ಸಿದ್ಧಾಂತದೊಂದಿಗೆ ಮುಲಾಜಿಲ್ಲದೆ ರಾಜಿಯಾಗುವ ನಮ್ಮ ಮನಸ್ಥಿತಿಯ ಬಗ್ಗೆಯೂ ಒಂದಷ್ಟು ತಕರಾರಿದೆ. ಏನೇ ಇರಲಿ ನೇರವಾಗಿ ವಿಷಯಕ್ಕೆ ಬಂದುಬಿಡೋಣ. ಮಕ್ಕಳ ಬಾಲ್ಯವನ್ನು ಕಸಿಯಲಾಗುತ್ತಿದೆ ಮತ್ತು ಅವರ ವರ್ತಮಾನದ ಜೀವನದೊಂದಿಗೆ ಚೆಲ್ಲಾಟವಾಡಿ, ಭವಿಷ್ಯದ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ ಭಾಸವಾಗುತ್ತದೆ. ನಾವು ಚೆನ್ನಾಗಿ ನಟಿಸುತ್ತಿದ್ದೇವೆ ಶಿಕ್ಷಣ ಮಗುವಿನ ಮೂಲಭೂತ ಹಕ್ಕು ಎಂಬುದನ್ನು ಮರೆತು. ಇದನ್ನು ನಾನು ಹೇಳುವುದಕ್ಕೂ … Read more